Thursday, August 13, 2026
Thursday, August 13, 2026

ಶಿವಮೊಗ್ಗ ಗ್ರಾಮಾಂತರ ಪ್ರದೇಶಗಳಲ್ಲಿ ಬಾಲಕಾರ್ಮಿಕರನ್ನ ಪತ್ತೆಮಾಡುವ ಕಾರ್ಯ

Date:

ಕಾರ್ಮಿಕ ಇಲಾಖೆ ವತಿಯಿಂದ ಶಿವಮೊಗ್ಗ ಗ್ರಾಮಾಂತರ ಪ್ರದೇಶಗಳಾದ ಸಿದ್ಲೀಪುರ, ಹೊಳೆಬೆನವಳ್ಳಿ, ಪಿಳ್ಳಂಗೇರಿ, ಹೊಳೆಹೊನ್ನೂರು, ಜಾವಳ್ಳಿ, ಕೋಟೆಗಂಗೂರು ಪ್ರದೇಶದ ಕೋಳಿ ಫಾರಂ, ಇಟ್ಟಿಗೆಭಟ್ಟಿ, ಕಟ್ಟಡ ನಿರ್ಮಾಣ ಪ್ರದೇಶಗಳಲ್ಲಿ ಭೇಟಿ ನೀಡಿ ಬಾಲಕಾರ್ಮಿಕ ಕಾಯ್ದೆ 1986 ಹಾಗೂ ತಿದ್ದುಪಡಿ ಕಾಯ್ದೆ 2016 ಕಲಂ 3ರನ್ವಯ ಮತ್ತು ಜೀತ ಕಾರ್ಮಿಕ ಪದ್ಧತಿ (ರದ್ಧತಿ) ಕಾಯ್ದೆ 1976ರಡಿ ತಪಾಸಣೆಯನ್ನು ಹಮ್ಮಿಕೊಳ್ಳಲಾಯಿತು.

ಈ ತಪಾಸಣೆಯಲ್ಲಿ ಜಿಲ್ಲಾ ಕಾರ್ಮಿಕ ಅಧಿಕಾರಿ ಸೀಬಿರಂಗಯ್ಯ ಕಾರ್ಮಿಕ ನಿರೀಕ್ಷಕರಾದ ಸುಖಿತ, ಯೋಜನಾ ನಿರ್ದೇಶಕ ರಘುನಾಥ ಹಾಜರಿದ್ದು, ಬಾಲಕಾರ್ಮಿಕ ಕಾಯ್ದೆ ಹಾಗೂ ಜೀತ ಕಾರ್ಮಿಕ ಪದ್ಧತಿ ಬಗ್ಗೆ ಕಾರ್ಮಿಕರಲ್ಲಿ ಮತ್ತು ಸಾರ್ವಜನಿಕರಲ್ಲಿ ಅರಿವು ಮೂಡಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...