ಶ್ರೀ ರಾಮಾನುಜಮಠ, ಹಳೆ ದೇವರ ಹೊನ್ನಾಳಿ, ದಾವಣಗೆರೆ ಸಹಯೋಗದೊಂದಿಗೆ ಗೋಪಾಲಯ್ಯ ಇವರ ಅಧ್ಯಕ್ಷತೆಯಲ್ಲಿ ಫೆ.25 ಹಾಗೂ 26 ರ ಎರಡು ದಿನಗಳ ಕಾಲ ಶ್ರೀ ವೈಷ್ಣವ ಸಮುದಾಯದ ರಾಜ್ಯಮಟ್ಟದ ವಿಕ್ಕಿ ಬಾಲ್ ಕ್ರಿಕೆಟ್ ಲೀಗ್ ಪಂದ್ಯಾವಳಿಯನ್ನು ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.
ಪಂದ್ಯಾವಳಿಗೆ ಪ್ರವೇಶ ಶುಲ್ಕ 5000, ಸಾವಿರಗಳಾಗಿದ್ದು, ಪ್ರಥಮ ಬಹುಮಾನ 30 ಸಾವಿರ ಮತ್ತು ಆಕರ್ಷಕ ಟ್ರೋಫಿ, ದ್ವಿತೀಯ ಬಹುಮಾನವಾಗಿ 20 ಸಾವಿರ ಹಾಗೂ ಆಕರ್ಷಕ ಟ್ರೋಫಿ, ತೃತೀಯ 10 ಸಾವಿರ ಹಾಗೂ ಆಕರ್ಷಕ ಟ್ರೋಫಿ ನೀಡಲಿದ್ದು, ಪಂದ್ಯಶ್ರೇಷ್ಠ, ಸರಣಿ ಶ್ರೇಷ್ಠ, ಉತ್ತಮ ಬೌಲರ್, ಬ್ಯಾಟ್ಸ್ಮನ್, ಆಲ್ರೌಂಡರ್ ಪ್ರಶಸ್ತಿ ನೀಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ 9886242563, 7259557503, 9663765008 ಗೆ ಸಂಪರ್ಕಿಸಲು ಕೋರಲಾಗಿದೆ.
ವೈಷ್ಣವ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪಂದ್ಯಾವಳಿಯನ್ನು ಯಶಸ್ವಿಗೊಳಿಸಿಕೊಡಲು ತಿಳಿಸಲಾಗಿದೆ.
Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.