Monday, April 6, 2026
Monday, April 6, 2026

ಕ್ರಿಪ್ಟೊ ಕರೆನ್ಸಿ : ಯುವಜನತೆ ಜಾಗೃತರಾಗಿ

Date:

ಸೈಬರ್ ತಂತ್ರಜ್ಞಾನ ಕುರಿತ ‘ಸಿಡ್ನಿ ಡಯಲಾಗ್’ ವೇದಿಕೆಯಲ್ಲಿ ವರ್ಚುವಲ್ ಆಗಿ ಭಾರತದ ಮಾನ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮಾತನಾಡಿ ‘ಇಡೀ ಜಗತ್ತಿನ ಪ್ರಜಾತಂತ್ರ ದೇಶಗಳು ಬಿಟ್ ಕಾಯಿನ್ ಹಾಗೂ ಕ್ರಿಪ್ಟೊ ಕರೆನ್ಸಿಗಳು ಹ್ಯಾಕರ್ ಗಳ ಕೈಗೆ ಸಿಗದಂತೆ ನೋಡಿಕೊಳ್ಳಲು ಪರಸ್ಪರ ಸಹಕಾರ ನೀಡಬೇಕೆಂದು’ ಒತ್ತಾಯಿಸಿದರು.

ಕ್ರಿಪ್ಟೊ ಕರೆನ್ಸಿಗಳನ್ನು ಭಯೋತ್ಪಾದಕ ಸಂಘಟನೆಗಳು ಹಾಗೂ ಸಂಘಟಿತ ಅಪರಾಧ ಎಸಗುವ ಗುಂಪುಗಳು ಬಳಕೆ ಮಾಡಿಕೊಳ್ಳುವ ಸಾಧ್ಯತೆಗಳ ಬಗ್ಗೆ ಭಾರತ ಮತ್ತು ಇತರೆ ದೇಶಗಳಲ್ಲಿ ಆತಂಕ ಮೂಡಿದೆ. ಅರ್ಥ ವ್ಯವಸ್ಥೆಯನ್ನು ಅಸ್ಥಿರಗೊಳಿಸುವ ಅಪಾಯವನ್ನು ಕ್ರಿಪ್ಟೊ ಕರೆನ್ಸಿಗಳು ತಂದೊಡ್ಡಿದೆ ಎಂಬ ಕಳವಳ ಎಲ್ಲೆಡೆ ವ್ಯಕ್ತವಾಗಿದೆ.

ಆರ್ಥಿಕ ಅಪರಾಧಗಳನ್ನು ಎಸಗಿ, ವಿದೇಶಕ್ಕೆ ಪರಾರಿಯಾಗಿರುವವರನ್ನು ದೇಶಕ್ಕೆ ವಾಪಸ್ ಕರೆಸಲು ಎಲ್ಲಾ ಬಗ್ಗೆ ಪ್ರಯತ್ನಗಳು ನಡೆಸಲಾಗಿದೆ ಎಂದು ಈ ವೇಳೆ ಮೋದಿ ಅವರು ತಿಳಿಸಿದರು.

ಕ್ರಿಪ್ಟೊ ಕರೆನ್ಸಿಗಳು ನಮ್ಮ ಯುವಕರನ್ನು ಹಾಳು ಮಾಡಬಲ್ಲದು ಎಂದು ಆತಂಕ ಮೋದಿಜಿ ಈ ವೇಳೆ ವ್ಯಕ್ತಪಡಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Babu Jagjivanram ಬಾಬು ಜಗಜೀವನ ರಾಂ,ಶೋಷಿತ ವರ್ಗದ ದಾರುದೀಪ- ಎಸ್.ಎನ್.ಚನ್ನಬಸಪ್ಪ.

Babu Jagjivanram ಬಾಬು ಜಗಜೀವನ್ ರಾಮ್ ರವರು ಶೋಷಿತ ವರ್ಗದವರ ದಾರಿದೀಪವಾಗಿದ್ದು, ಸಮಾಜದ...

MESCOM ಏಪ್ರಿಲ್ 7. ಶಿವಮೊಗ್ಗ ನಗರ ಉಪವಿಭಾಗ ಕಛೇರಿಯಲ್ಲಿ ಜನ ಸಂಪರ್ಕ ಸಭೆ.

MESCOM  ಶಿವಮೊಗ್ಗ ಶಿವಮೊಗ್ಗ ಮೆಸ್ಕಾಂ ನಗರ ಉಪವಿಭಾಗ-3 ಗುಡ್‌ಲಕ್ ಸರ್ಕಲ್ ಹತ್ತಿರ,...

Shivamogga Police ನಿದಿಗೆ ಚಾನಲ್ ನಲ್ಲಿ ಗಂಡಸಿನ ಶವಪತ್ತೆ.ಶಿವಮೊಗ್ಗ ತುಂಗಾನಗರ ಪೊಲೀಸ್ ಠಾಣೆ ಪ್ರಕಟಣೆ.

Shivamogga Police ಶಿವಮೊಗ್ಗ ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ನಿದಿಗೆ ಚಾನಲ್‌ನಲ್ಲಿ ಗಂಡಸಿನ...