Wednesday, July 8, 2026
Wednesday, July 8, 2026

ಕರ್ನಾಟಕ: ಉದ್ಯಮ ಸ್ನೇಹಿ ರಾಜ್ಯ

Date:

ಬೆಂಗಳೂರಿನಲ್ಲಿ ತಂತ್ರಜ್ಞಾನ ಶೃಂಗ ಸಭೆಯ ಎರಡನೇ ದಿನ ‘ಬೆಂಗಳೂರು ನೆಕ್ಟ್ಸ್’ ಸಮಾವೇಶವನ್ನು ಹಮ್ಮಿಕೊಳ್ಳಲಾಗಿತ್ತು.

ರಾಜ್ಯದಲ್ಲಿ ನವೋದ್ಯಮ ಹೆಚ್ಚಲು ಮತ್ತು ಇರುವ ಉದ್ಯಮಗಳು ಅಭಿವೃದ್ಧಿ ಕಾಣಲು ಇಲ್ಲಿನ ಸಂಸ್ಕೃತಿ ಕಾರಣ ಎಂದು ರಾಜ್ಯ ಸ್ಮಾರ್ಟ್ ಅಪ್ ಗ್ರೂಪ್ ನ ಮುಖ್ಯಸ್ಥ ಪ್ರಶಾಂತ್ ಪ್ರಕಾಶ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಈಗ ಶತಕೋಟಿ ಡಾಲರ್ ವಹಿವಾಟಿನ ಯೂನಿಕಾರ್ನ್ ಕಂಪನಿಗಳು ಸದ್ದು ಮಾಡುತ್ತಿವೆ. ಇನ್ನು ಒಂದೆರಡು ವರ್ಷಗ ಳಲ್ಲಿ 10 ಕೋಟಿ ಡಾಲರ್ ವಹಿವಾಟು ನಡೆಸುವ ಡೆಕಾಕಾರ್ನ್ ಕಂಪನಿಗಳು ರಾರಾಜಿಸಲಿವೆ ಎಂದರು. ಇದರ ಶ್ರೇಯಸ್ಸು ಶೇ. 90ರಷ್ಟು ನಮ್ಮ ರಾಜ್ಯದ ಸಂಸ್ಕೃತಿಗೆ ಸಲ್ಲಬೇಕು. ಇಲ್ಲಿ ಯಾವ ಪಕ್ಷದ ಸರ್ಕಾರ ಬಂದರು ಉದ್ಯಮ ಸ್ನೇಹಿಯಾಗಿರುತ್ತದೆ. ವಿಷನ್ ಗ್ರೂಪ್ ಗಳನ್ನು ಸ್ಥಾಪಿಸುವುದವರಲ್ಲಿ ನಮ್ಮವರೇ ಮೊದಲಿಗರು ಎಂದು ರಾಜ್ಯ ಸ್ಮಾರ್ಟ ವಿಷನ್ ಗ್ರೂಪ್ ನ ಮುಖ್ಯಸ್ಥ ತಿಳಿಸಿದರು.

‘ಇಂಥ ಸ್ಟಾರ್ಟಪ್ ಸ್ನೇಹಿ ವಾತಾವರಣ ಇರುವುದರಿಂದಲೇ ದೆಹಲಿ ಮತ್ತು ಜೈಪುರ ಗಳಿಂದ ಕಂಪನಿಗಳು ನಂತರ ಗೊಂಡವು’ ಎಂದು ಸುಜಿತ್ ಕುಮಾರ್ ಹರ್ಷಿಲ್ ಮಾಥೂರ್ ಹೇಳಿದರು.

ಕಿಂಡ್ರೆಲ್ ಕಂಪನಿಯ ಲಿಂಗರಾಜ ಸಾಹುಕಾರ್ ಅವರು ತಮ್ಮ ಸ್ಟಾರ್ಟಪ್ ನಲ್ಲಿ 19000 ಉದ್ಯೋಗಿಗಳು ಇರುವುದನ್ನು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...

B.Y. Raghavendra ಮನೆ ಬಾಗಿಲಿಗೆ ಬರುವ ಬೂತ್ ಮಟ್ಟದ ಅಧಿಕಾರಿಗಳಿಗೆ ಸೂಕ್ತ ಮಾಹಿತಿ ಮತ್ತು ದಾಖಲೆಗಳನ್ನುನೀಡಿ- ಬಿ.ವೈ.ರಾಘವೇಂದ್ರ

B.Y. Raghavendra ರಾಜ್ಯಾದ್ಯಂತ ಅತ್ಯಂತ ಯಶಸ್ವಿಯಾಗಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ...