Thursday, December 18, 2025
Thursday, December 18, 2025

Forest Department ಕಾಡ್ಗಿಚ್ಚು ನಂದಿಸಲು ಹೋದ ವನಪಾಲಕ ತೀರ್ಥಹಳ್ಳಿ ಸುಂದರೇಶ್ ದಾರುಣ ಸಾವು

Date:

Forest Department  ಹಾಸನದ ಸಕಲೇಶಪುರದ ಕಾಡ್ಗಿಚ್ಚು ನಂದಿಸಲು ತೆರಳಿದ್ದ ತೀರ್ಥಹಳ್ಳಿ ತಾಲೂಕು ಕೊಂಡ್ಲುರು ಸಮೀಪದ ಹೊಸ ಮನೆ ಸಂಪಿಗೆ ಸರದ ಅರಣ್ಯ ಇಲಾಖೆ ವನಪಾಲಕ ಸುಂದರೇಶ್ (40) ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಅವರ ಪಾರ್ಥಿವ ಶರೀರವನ್ನು ತೀರ್ಥಹಳ್ಳಿಗೆ ಜೀರೋ ಟ್ರಾಫಿಕ್ ಮೂಲಕ ತರಲಾಗುತ್ತದೆ ಎಂದು ತಿಳಿದುಬಂದಿದೆ.

Forest Department ಕಳೆದ ಎರಡು ದಿನಗಳಿಂದ ಜೀವನ್ಮರಣ ಹೋರಾಟದಲ್ಲಿದ್ದ ಸುರೇಶ್ ಶನಿವಾರ ಮುಂಜಾನೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರನ್ನ ಹೆಚ್ಚಿನ ಚಿಕಿತ್ಸೆಗಾಗಿ ಜೀರೋ ಟ್ರಾಫಿಕ್ ನಲ್ಲಿ ಬೆಂಗಳೂರಿಗೆ ರವಾನೆ ಮಾಡಲಾಗಿತ್ತು. ಶುಕ್ರವಾರ ಚಿಕಿತ್ಸೆ ನೀಡುತ್ತಿದ್ದ ಆಸ್ಪತ್ರೆಗೆ ರಾಜ್ಯ ಗೃಹ ಸಚಿವ ಆರಗ ಜ್ಞಾನಂದ್ರ ಹಾಗೂ ಸಕಲೇಶಪುರ ಕ್ಷೇತ್ರದ ಶಾಸಕ ಎಚ್ ಕೆ ಕುಮಾರಸ್ವಾಮಿ ಭೇಟಿ ನೀಡಿದ್ದರು.

ಮೃತರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಹೊಂದಿದ್ದರು.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ರೇಬೀಸ್ ಮಾರಣಾಂತಿಕ‌ ಕಾಯಿಲೆಯಾಗುವ ಸಾಧ್ಯತೆ ಇದೆ, ನಿರ್ಲಕ್ಷ್ಯ ಬೇಡ- ಡಾ.ಅರವಿಂದ್

Rotary Shivamogga ರೇಬೀಸ್ ಮಾರಣಾಂತಿಕ ಕಾಯಿಲೆ ಆಗುವ ಸಾಧ್ಯತೆ ಇರುತ್ತದೆ. ಆದ್ದರಿಂದ...

Department of Agriculture 2026 ಜನವರಿ 6. ಕೃಷಿ ಇಲಾಖೆಯಿಂದ “ಸಿರಿಧಾನ್ಯ & ಮರೆತು ಹೋದ ಖಾದ್ಯಗಳ ಪಾಕ ತಯಾರಿ” ಸ್ಪರ್ಧೆ

Department of Agriculture ಅಂತಾರಾಷ್ಟ್ರೀಯ ವಾಣಿಜ್ಯ ಮೇಳ-2026 ರ ಅಂಗವಾಗಿ ಕೃಷಿ...

Shivamogga Police ಶಿಕಾರಿಪುರ- ಚುರ್ಚುಗುಂಡಿಯಿಂದ ಯುವಕ ನಾಪತ್ತೆ, ಪೊಲೀಸ್ ಪ್ರಕಟಣೆ

Shivamogga Police ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ...