Tuesday, October 1, 2024
Tuesday, October 1, 2024

B.S Yediyurappa ಬಿಎಸ್ ವೈ ಜನ್ಮದಿನ ಶ್ರೀ ಬೆಕ್ಕಿನಕಲ್ಮಠ ಶ್ರೀಗಳ ಶುಭಾಶಂಸನೆ

Date:

B.S Yediyurappa ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಶ್ರೀಗಳು,
ಕನ್ನಡ ನಾಡಿನ ಅಭಿವೃದ್ಧಿ ಹರಿಕಾರನಾಗಿ ಯಡಿಯೂರಪ್ಪ ಜನ್ಮವಾಗಿದೆ.
ಎಂದೂ ಕಂಡರಿಯದ ಅಭಿವೃದ್ಧಿ ಯಡಿಯೂರಪ್ಪ ಕಾಲದಲ್ಲಿ ಆಗಿದೆ.
ದಕ್ಷಿಣ ದಿಂದ ಉತ್ತದವರೆಗೆ ಯಡಿಯೂರಪ್ಪ ಜನಪ್ರಿಯರಾಗಿದ್ದಾರೆ ಎಂದು ಹೇಳಿದ್ದಾರೆ.

ಸಾಮಾನ್ಯರನ್ನು ಪ್ರೀತಿಸುವ ಮನಸ್ಸು ಯಡಿಯೂರಪ್ಪ ಅವರದ್ದು. ಯಡಿಯೂರಪ್ಪ ಗೆ ಯಡಿಯೂರಪ್ಪ ಅವರೇ ಸಾಠಿ.
ಎಲ್ಲರೂ ಆಶ್ಚರ್ಯ ಪಡುವ ರೀತಿಯಲ್ಲಿ ಶಿವಮೊಗ್ಗ ಅಭಿವೃದ್ಧಿ ಆಗಿದೆ.
ಮಲೆನಾಡು ಅಭಿವೃದ್ಧಿಗೆ ಯಡಿಯೂರಪ್ಪ ಬರಬೇಕಾಯಿತು.
ಯಡಿಯೂರಪ್ಪ ಛಲಗಾರರು, ಸಂಕಲ್ಪ ಮಾಡಿದ್ದನ್ನು ಮಾಡಿ ತೋರಿಸಿದ್ದಾರೆ ಎಂದು ತಿಳಿಸಿದ್ದಾರೆ.

B.S Yediyurappa  ಅಭಿವೃದ್ಧಿಯ ಕನಸು ಕಂಡವರು. ಅದನ್ನು ಸಾಕಾರ ಮಾಡುತ್ತಿರುವವರು ಸಂಸದ ರಾಘವೇಂದ್ರ ಅವರು.
ಮಠಗಳಿಗೆ ಅನುದಾನ ನೀಡುವ ಪರಂಪರೆ ಆರಂಭಿಸಿದ್ದಾರೆ ಎಂದು ಹೇಳಿದ್ದಾರೆ.

ಯಡಿಯೂರಪ್ಪ ನಮ್ಮವರು, ನಮ್ಮ ಜಿಲ್ಲೆಯವರು ಎಂದು ಹೇಳಲು ಅಭಿಮಾನ ಉಂಟಾಗುತ್ತದೆ.
ಬೆಕ್ಕಿನ ಕಲ್ಮಠ ಇದ್ರೂ, ಇಲ್ಲದಂಗಾಗಿತ್ತು.
ಈ ಮಠದ ಕಟ್ಟಡ ಕಟ್ಟುವಲ್ಲಿ ಯಡಿಯೂರಪ್ಪ ಪಾತ್ರ ಬಹುದೊಡ್ಡದು ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...