Friday, December 5, 2025
Friday, December 5, 2025

ಕೆ ಲೈವ್ ಸುದ್ದಿ ಸಾಲು

Date:

ಕನ್ನಡ ಸಾಹಿತ್ಯ ಪರಿಷತ್ತು ಶಿವಮೊಗ್ಗ ಜಿಲ್ಲಾಧ್ಯಕ್ಷರಾಗಿ ಶ್ರೀ.ಡಿ‌. ಮಂಜುನಾಥ್ ಆಯ್ಕೆಯಾಗಿದ್ದಾರೆ.

———*———

ಶಿವಮೊಗ್ಗದಿಂದ ಬಿಜೆಪಿಯ ಡಿ.ಎಸ್. ಅರುಣ್ ಮತ್ತು ಕಾಂಗ್ರೆಸ್ ನಿಂದ ಹಾಲಿ ಸದಸ್ಯ ಪ್ರಸನ್ನಕುಮಾರ್ ವಿಧಾನ ಪರಿಷತ್ ಗೆ ಸ್ಪರ್ಧಿಸುತ್ತಿದ್ದಾರೆ.

———–***———

ಟಿ-20 ಸರಣಿ ಭಾರತ-ನ್ಯೂಜಿಲೆಂಡ್ ಪಂದ್ಯಾವಳಿ. ಸರಣಿ ಭಾರತದ ಕೈವಶ.
ಭಾರತ- 183-7 (20)
ನ್ಯೂಜಿಲ್ಯಾಂಡ್ – 111 (17.2)

——-****——-

ಭಾರತೀಯ ರೈಲ್ವೆ ಇಲಾಖೆಯಿಂದ ಪ್ರಯಾಣಿಕರಿಗೆ 350ಕ್ಕೂ ಹೆಚ್ಚು ರೈಲುಗಳಲ್ಲಿ ಕ್ಯಾಟರಿಂಗ್ ಸೌಲಭ್ಯವನ್ನು ಆರಂಭಿಸಿದೆ.

———****———

ರಾಜಕುಮಾರ ಮತ್ತು ಯುವರತ್ನ ಚಲನಚಿತ್ರದ ನಿರ್ದೇಶಕರಾದ ಸಂತೋಷ್ ಆನಂದರಾಮ್ ಅವರು ಪುನೀತ್ ರಾಜಕುಮಾರ್ ಅವರ ಬಗ್ಗೆ ಬಯೋಪಿಕ್ ತಯಾರಿಕೆಯ ಕುರಿತು ಅನುಮತಿಯ ನಿರೀಕ್ಷೆಯಲ್ಲಿದ್ದಾರೆ.

———-**——–

ನವದೆಹಲಿಯ ದಟ್ಟ ವಾಯುಮಾಲಿನ್ಯದ ಪರಿಣಾಮ ವಾಹನಗಳಿಗೆ ಬಣ್ಣದ ಸ್ಟಿಕರ್ ಅಂಟಿಸಬೇಕೆಂದು ದೆಹಲಿ ಸರ್ಕಾರ ಸೂಚಿಸಿದೆ. ಹೋಲೋಗ್ರಾಮ್ ಸ್ಟಿಕರ್ ಗಳು ಎದುರಿಗೆ ಬಂದ ವಾಹನಗಳನ್ನು ಗುರುತಿಸಲು ಸಹಾಯ ಮಾಡುತ್ತವೆ ಎಂದು ತಿಳಿಸಲಾಗಿದೆ.

——–***——-

ಭಾರತೀಯ ಸೇನೆಯ ಗ್ರೂಪ್ ಕ್ಯಾಪ್ಟನ್ ಅಭಿನಂದನ್ ವರ್ಧಮಾನ್ ಅವರಿಗೆ ವೀರ ಚಕ್ರ ಪುರಸ್ಕಾರ ನೀಡಲಾಗಿದೆ.

——–**———

ಅಮೆರಿಕದ ಅಧ್ಯಕ್ಷ ಬೈಡೆನ್ ಸಂಪೂರ್ಣ ಆರೋಗ್ಯವಾಗಿದ್ದಾರೆ ಎಂದು ಶ್ವೇತಭವನದ ಫಿಸಿಶಿಯನ್ ಡಾ.ಕೆವಿನ್ ಒ.ಕೊನರ್ ತಿಳಿಸಿದ್ದಾರೆ.

——-**——–

ಮಿಂಚಿನ ಹಾಗೆ ಕೊವಿಡ್ 5ನೇ ಅಲೆ ಅಪ್ಪಳಿಸಿದೆ -ಫ್ರಾನ್ಸ್ ನ ಸರ್ಕಾರಿ ವಕ್ತಾರ -ಗೇಬ್ರಿಯಲ್ ಅಟ್ಟಾಲ್.

——-**——–

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...