Tuesday, May 5, 2026
Tuesday, May 5, 2026

ವೀರ ಚಕ್ರ ಸನ್ಮಾನಿತ,ಕ್ಯಾಪ್ಟನ್ ಅಭಿನಂದನ್

Date:

ನವದೆಹಲಿಯಲ್ಲಿ ಕ್ಯಾಪ್ಟನ್ ಅಭಿನಂದನ್ ವರ್ಧಮಾನ್ ಅವರಿಗೆ ವೀರ ಚಕ್ರ ಪುರಸ್ಕಾರ ನೀಡಲಾಯಿತು.
ಮಾನ್ಯ ರಾಷ್ಟ್ರಪತಿಗಳಾದ ಶ್ರೀ ರಾಮನಾಥ ಕೋವಿಂದ ಅವರು ಕ್ಯಾ. ಅಭಿನಂದನ್ ಅವರಿಗೆ ಸುಂದರ ಸಮಾರಂಭದಲ್ಲಿ ಈ ಗೌರವ ಅರ್ಪಿಸಿದರು.

2019ರಲ್ಲಿ ವೈಮಾನಿಕ ದಾಳಿ ಮುಖಾಂತರ ಅಭಿನಂದನ್ ಅವರು ಪಾಕಿಸ್ತಾನದ ವಿಮಾನವನ್ನು ಹೊಡೆದುರುಳಿಸಿದ್ದರು. ಈ ಸಾಹಸದ ಪ್ರತೀಕವಾಗಿ ಅವರಿಗೆ ದೇಶದ ಮೂರನೇ ಅತ್ಯುನ್ನತ ಶೌರ್ಯ ಪ್ರಶಸ್ತಿ ‘ವೀರ ಚಕ್ರ’ ನೀಡಲಾಗಿದೆ.

ಅಭಿನಂದನೆ ಅವರು ವೈಮಾನಿಕ ದಾಳಿ ನಂತರದ ಸಂದರ್ಭದಲ್ಲಿ ಪಾಕಿಸ್ತಾನ ಸೇನೆಯ ವಶದಲ್ಲಿದ್ದರು. ಈ ಸಮಯದಲ್ಲಿ ಅಭಿನಂದನ್ ಅವರು ಕೆಚ್ಚೆದೆಯಿಂದ ಅಸಾಧಾರಣ ಧೈರ್ಯ ಮತ್ತು ಶೌರ್ಯ ಪ್ರದರ್ಶಿಸಿದ್ದರು. ಜೀವದ ಉಳಿವನ್ನು ಕಡೆಗಣಿಸಿ, ತಮ್ಮ ಕರ್ತವ್ಯಪ್ರಜ್ಞೆಯನ್ನು ತೋರಿಸಿದ್ದರು ಎಂದು ರಾಷ್ಟ್ರಪತಿ ಭವನ ಟ್ವೀಟ್ ನಲ್ಲಿ ತಿಳಿಸಲಾಗಿದೆ.

ಈ ಸಮಾರಂಭ ಮಾನ್ಯ ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಸೇನೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

K. R. Periyakaruppan ಒಂದೇ ಒಂದು ಮತದ ಅಂತರದಲ್ಲಿ ಸೋತ (ಮಂತ್ರಿ) ಡಿಎಂಕೆ ಅಭ್ಯರ್ಥಿ ಪೆರಿಯಾಕರುಪ್ಪನ್.

ಒಂದು ಮತ ತಾನೆ. ಎಂಬ ನಿರ್ಲಕ್ಷ್ಯ ಬಹಳ ಅಭ್ಯರ್ಥಿಗಳಲ್ಲಿದೆ. ಆದರೆ ಆ...

Ballari News ಪಾರಾಗುವ ಬಗೆ ಹೇಗೆ?. ಬಳ್ಳಾರಿ ಜಿಲ್ಲಾ ವೈದ್ಯಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ನೀಡಿರುವ ಮಾಹಿತಿ ಎಲ್ಲರಿಗೂ ಅನ್ವಯ

Ballari News ಜಿಲ್ಲೆಯಾದ್ಯಂತ ದಿನದಿಂದ ದಿನಕ್ಕೆ ಬಿಸಿಲಿನ ಪ್ರಖರತೆ ಮತ್ತು ತೀವ್ರತೆ...

S.N. Channabasappa ಪಶುವೈದ್ಯಕೀಯ ಮತ್ತು‌ ಮೀನುಗಾರಿಕೆ ವಿಜ್ಞಾನ ವಿವಿಗಳ ನೌಕರರಿಗೆ ನೀಡುತ್ತಿರುವ ಎನ್ ಪಿ ಎ ಕಡಿತ: ಶಾಸಕ ಚೆನ್ನಿ ಅವರಿಂದ ಖಂಡನೆ

S.N. Channabasappa "ಕರ್ನಾಟಕ ಪಶು ವೈದ್ಯಕೀಯ, ಪಶು ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ...

Summer ಬೇಸಿಗೆಯ ಬಿರುಬಿಸಿಲು!. ಜಾನುವಾರು ರಕ್ಷಣೆಗೆ ಪಶುವೈದ್ಯಕೀಯ ಕಾಲೇಜಿನ ತಜ್ಞರ ಮಾರ್ಗದರ್ಶನ – ಮಾಹಿತಿ ಇಲ್ಲಿದೆ.

Summer ಮಲೆನಾಡು ಸೇರಿದಂತೆ ರಾಜ್ಯಾದ್ಯಂತ ಮೇ ತಿಂಗಳಲ್ಲಿ ಬಿಸಿಲ ಧಗೆ ಹೆಚ್ಚಾಗುವ...