Tuesday, October 1, 2024
Tuesday, October 1, 2024

District SVEEP Committee ಸ್ವಾಮಿ ವಿವೇಕಾನಂದ ಬಾಧ್ಯತಾ ಗುಂಪಿನವರಿಗೆ ಕ್ರೀಡಾಕೂಟ

Date:

District SVEEP Committee ಸ್ವಾಮಿ ವಿವೇಕಾನಂದ ಜಂಟಿ ಬಾಧ್ಯತಾ ಗುಂಪಿನ ಸದಸ್ಯರಿಗೆ ಮಾತ್ರ ಮತದಾನ ಜಾಗೃತಿ ಮೂಡಿಸುವ ಅಂಗವಾಗಿ ಮಾರ್ಚ್ 28 ರಂದು ನೆಹರೂ ಕ್ರೀಡಾಂಗಣದಲ್ಲಿ ಕ್ರೀಡಾಕೂಟವನ್ನು ಏರ್ಪಡಿಸಲಾಗಿದೆ.

District SVEEP Committee ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಸ್ವೀಪ್ ಸಮಿತಿ, ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ವಾಲಿಬಾಲ್(6 ಜನ), ಹಗ್ಗ ಜಗ್ಗಾಟ(5 ಜನ), ಲಗೋರಿ ಸಂಘದಿಂದ 02 ಜನ, ಪಗಡೆ ಕ್ರಿಕೆಟ್ 5 ಜನ ಮತ್ತು ಮತದಾನ ಜಾಗೃತಿಯ ಗಾಳಿಪಟ ರಚನೆ ಸಂಘದಿಂದ ಒಬ್ಬರಿಗೆ ಏರ್ಪಡಿಸಲಾಗಿದೆ.

ವಯಸ್ಸಿನ ದೃಢೀಕರಣಕ್ಕಾಗಿ ಆಧಾರ್ ಕಾರ್ಡ್ ತರುವುದು ಕಡ್ಡಾಯ. ವಿಜೇತರಿಗೆ ಬಹುಮಾನ ಹಾಗೂ ಪ್ರಶಸ್ತಿ ಪತ್ರ ನೀಡಲಾಗುವುದು. ಒಂದು ಗ್ರಾಮ ಪಂಚಾಯತ್‍ನಿಂದ ಪ್ರತಿ ಸ್ಪರ್ಧೆಯಲ್ಲಿ ಒಂದು ತಂಡಕ್ಕೆ ಅವಕಾಶವಿರುತ್ತದೆ. ಆಸಕ್ತರು ಮಾ.28 ರ ಬೆಳಿಗ್ಗೆ 11 ಗಂಟೆಗೆ ನೋಂದಾವಣೆ ಮಾಡಿಕೊಳ್ಳಬೇಕು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...