Wednesday, May 6, 2026
Wednesday, May 6, 2026

Congress Party Karnataka ಟಿಕೆಟ್ ಅಕಾಂಕ್ಷಿಗಳೇ ಹನ್ನೊಂದು ಇರುವಾಗ ಇನ್ನೊಂದಕ್ಕೆ ಜಾಗವೇ ಇಲ್ಲ

Date:

Congress Party Karnataka ಶಿವಮೊಗ್ಗದಲ್ಲಿ ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು.

ಈಶ್ವರಪ್ಪ ಶಿವಮೊಗ್ಗ ನಗರದಲ್ಲಿ ಏನು ಕೆಲಸ ಮಾಡಿಲ್ಲ. ಯಡಿಯೂರಪ್ಪ ಅವರ ಪದಚ್ಯುತಿಗೆ ಕಾರಣರಾಗಿದ್ದಾರೆ.
ಈಶ್ವರಪ್ಪ ಅವರು ಹಿಂದಿನಿಂದಲೂ ಹಿಂದು ಮುಸ್ಲಿಂ ನಡುವೆ ಗಲಾಟೆ ಮಾಡಿಕೊಂಡು ಬಂದಿದ್ದಾರೆ ಎಂದರು.

ಕೆಲವು ಯುವಕರ ಬಲಿ ತೆಗೆದುಕೊಂಡಿದ್ದಾರೆ.
ಶಿವಮೊಗ್ಗ ನಗರದ ಶಾಂತಿ ಕದಡುವ ಕೆಲಸ ಕಾಣಿಸುತ್ತಿದೆ.
ಎಲ್ಲಾ ವಾರ್ಡ್ ಗಳಲ್ಲಿಯೂ ಕೋಟಿಗಟ್ಟಲೆ ಹಣ ಡಿಪಾಸಿಟ್ ಮಾಡಿದ್ದಾರೆ ಎಂದು ಆರೋಪಿಸಿದರು.

Congress Party Karnataka ಈ ಬಗ್ಗೆ ಆಯನೂರು ಮಂಜುನಾಥ್ ಅವರು ಮಾಧ್ಯಮದ ಮೂಲಕ ತಿಳಿಸಿದ್ದಾರೆ.
ಶಿವಮೊಗ್ಗ ನಗರದಲ್ಲಿ ಶಾಂತಿ ಸುವ್ಯವಸ್ಥೆ ನೆಲೆಸಲು ಡಿಸಿ, ಎಸ್ ಪಿ ಅವರಲ್ಲಿ ಮನವಿ ಮಾಡುತ್ತೇನೆ ಎಂದು ತಿಳಿಸಿದರು.

ಅಧಿಕಾರಿಗಳು ತಂಡ ರಚನೆ ಮಾಡಿ ಶಿವಮೊಗ್ಗ ನಗರದ ಮನೆಗಳ ಪರಿಶೀಲನೆ ನಡೆಸಬೇಕು.
2018 ರ ಚುನಾವಣೆಯಲ್ಲಿ ಹಣದ ಹೊಳೆಯೇ ಹರಿಯಿತು.
ಆ ಸಂದರ್ಭದಲ್ಲಿ ಅಧಿಕಾರಿಗಳು ಏನು ಮಾಡಲು ಸಾಧ್ಯವಾಗಲಿಲ್ಲ.ಆಯನೂರು ಮಂಜುನಾಥ್ ಅವರ ಆರೋಪವನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು.
ಜನತೆಯ ಶಾಂತಿ‌ ಮುಖ್ಯ, ಪಾರದರ್ಶಕ ಚುನಾವಣೆ ನಡೆಸುವುದು ಮುಖ್ಯ ಎಂದರು.

ಆಯನೂರು ಮಂಜುನಾಥ್ ಪಕ್ಷಕ್ಕೆ ಸೇರ್ಪಡೆಯಾದರೆ ವೈಯಕ್ತಿಕವಾಗಿ ಸ್ವಾಗತ ಕೋರುತ್ತೇನೆ.ಪಕ್ಷದಲ್ಲಿ 11 ಜನ ಆಕಾಂಕ್ಷಿಗಳು ಅರ್ಜಿ ಹಾಕಿದ್ದೇವೆ.ಅರ್ಜಿ ಹಾಕಿರುವ 11ಜನರಲ್ಲೇ ಎಲ್ಲರೂ ಸಮರ್ಥರಿದ್ದಾರೆ ಎಂದು ತಿಳಿಸಿದರು.

ಅರ್ಜಿ ಹಾಕಿರುವವರಲ್ಲೇ ಯಾರಿಗಾದರೂ ಟಿಕೇಟ್ ನೀಡುವಂತೆ ನಾಯಕರಲ್ಲಿ ಮನವಿ ಮಾಡಿದ್ದೇವೆ ಎಂದು ಮಾಹಿತಿ ನೀಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ಹತ್ತು ಚಿನ್ನದ ಪದಕ ಮುಡಿಗೇರಿಸಿದ ಕುವೆಂಪು ವಿವಿಗೇ ಪ್ರಥಮ ವಿದ್ಯಾರ್ಥಿಎಂ.ಎ.(ಕನ್ನಡ) ವಿಭಾಗದ ಪ್ರತಿಭೆ, ಹೆಚ್.ಎಂ.ಅಭಿಷೇಕ್.

Kuvempu University ಕುವೆಂಪು ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ವಿದ್ಯಾರ್ಥಿಗಳು ಶೈಕ್ಷಣಿಕ ಸಾಧನೆಯ ಮೂಲಕ ಗಮನ...

Kuvempu university ಕುವೆಂಪು ವಿವಿಯಿಂದ ಗೌರಗ ಡಾಕ್ಟರೇಟ್ ಪಡೆದ ಮಹನಿಯರ ಮಾಹಿತಿ

Kuvempu university ಕುವೆಂಪು ವಿಶ್ವವಿದ್ಯಾಲಯದ 35ನೇ ವಾರ್ಷಿಕ ಘಟಿಕೋತ್ಸವದಲ್ಲಿ ನಾಡಿನ ಮೂವರು ಗಣ್ಯ...

Kuvempu University ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸಿನ ಎತ್ತರಗಳನ್ನ ಸಾಧಿಸಿ,ದೇಶದವಾಭಿವೃದ್ಧಿಗೆ ಕೊಡುಗೆ ನೀಡಿ- ಗೌ.ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

Kuvempu University “ಕೇವಲ ಉದ್ಯೋಗಾಕಾಂಕ್ಷಿಯಾಗಿರದೆ ಅವಕಾಶಗಳ ಸೃಷ್ಟಿಕರ್ತರಾಗಿ. ಸ್ಟಾರ್ಟ್‌ಅಪ್ ಸಂಸ್ಕೃತಿ, ನಾವೀನ್ಯತೆ...

S.N. Channabasappa ಕನ್ನಡ ಸಾಹಿತ್ಯ ಪರಿಷತ್ತಿನ 111 ವರ್ಷಗಳ ಸೇವೆ ಅಪ್ರತಿಮ- ಎಸ್.ಎನ್.ಚನ್ನಬಸಪ್ಪ

S.N. Channabasappa "ಕನ್ನಡ ನಾಡು, ನುಡಿ ಮತ್ತು ಸಂಸ್ಕೃತಿಯನ್ನು ಕಟ್ಟುವಲ್ಲಿ ಕನ್ನಡ...