Tuesday, August 25, 2026
Tuesday, August 25, 2026

Hanuman Jayanti ಚಿಕ್ಕಮಗಳೂರಿನಲ್ಲಿ ಹನುಮ ಜಯಂತಿ

Date:


Hanuman Jayanti ಚಿಕ್ಕಮಗಳೂರಿನ ವಿಜಯಪುರ ಶ್ರೀ ವೀರಾಂಜನೇಯ ಸ್ವಾಮಿ ದೇವಾಲಯದಲ್ಲಿ ಏ.06 ರಂದು ಹನುಮ ಜಯಂತಿ ಕಾರ್ಯಕ್ರಮವನ್ನು ವಿಶೇಷ ಪೂಜೆಯೊಂದಿಗೆ ಅತ್ಯಂತ ಶ್ರದ್ದಾಭಕ್ತಿಯಿಂದ ಆಯೋಜಿಸಲಾಗಿದೆ.


Hanuman Jayanti ಅಂದು ಬೆಳಿಗ್ಗೆ 05 ಗಂಟೆಗೆ ಫಲಪಂಚಾಮೃತ ಅಭಿಷೇಕ, ರುದ್ರಾಭಿಷೇಕ, ಬೆಳಿಗ್ಗೆ 10:30ಕ್ಕೆ ಸಾಮೂಹಿಕ ಸತ್ಯ ನಾರಾಯಣಪೂಜೆ, 01 ಗಂಟೆಗೆ ಮಹಾಮಂಗಳಾರತಿ ಪ್ರಸಾದ ವಿನಿಯೋಗ, ಸಂಜೆ 06ಕ್ಕೆ ವಿಶೇಷಪೂಜೆ ಹಾಗೂ ರಾತ್ರಿ 8:30ಕ್ಕೆ ಪ್ರಸಾದ ವಿನಿಯೋಗ ಏರ್ಪಡಿಸಲಾಗಿದೆ ಎಂದು ದೇವಾಲಯ ಸಮಿತಿ ಪ್ರಧಾನ ಕಾರ್ಯದರ್ಶಿ ಎಸ್.ವಿ.ರಾಮಚಂದ್ರ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...