Tuesday, February 3, 2026
Tuesday, February 3, 2026

Supreme Court ತನಿಖಾ ಸಂಸ್ಥೆಗಳ ದುರ್ಬಳಕೆ ವಿಚಾರಣೆ ನಡೆಸಲು ಸುಪ್ರೀಮ್ ನಕಾರ

Date:

Supreme Court ತನ್ನ ರಾಜಕೀಯ ವಿರೋಧಿಗಳನ್ನ ಹಣಿಯಲು ಕೇಂದ್ರ ಸರ್ಕಾರವು ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಸೇರಿದಂತೆ ಒಟ್ಟು 14 ವಿರೋಧ ಪಕ್ಷಿಗಳು ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.

Supreme Court ಯಾರೋ ನೊಂದ ವ್ಯಕ್ತಿ ಸಲ್ಲಿಸಿರುವ ಅರ್ಜಿ ಇದಲ್ಲ. ಇದು ರಾಜಕೀಯ ಪಕ್ಷಗಳು ಕೂಡಿರುವ ದಾವೆ. ಕೆಲ ಅಂಕಿ ಅಂಶಗಳು ಲಭ್ಯ ಇದ್ದ ಮಾತ್ರಕ್ಕೆ ಅವುಗಳ ಆಧಾರದ ಮೇಲೆ ತನಿಖೆ ನಿಲ್ಲಿಸಿ ಎಂದು ಹೇಳಲು ಆಗುತ್ತದೆಯೇ? ರಾಜಕೀಯ ನಾಯಕರು ಈ ದೇಶದ ನಾಗರಿಕರಲ್ಲವೇ. ನಾಗರಿಕರಾಗಿರುವ ನಾವೆಲ್ಲರೂ ಕಾನೂನಿಗೆ ಬದ್ಧರಾಗಿರಬೇಕಲ್ಲವೇ? ಎಂದು ನ್ಯಾಯ ಪೀಠವು ವಿಪಕ್ಷಗಳ ಪರವಾಗಿ ನ್ಯಾಯಾಲಯಕ್ಕೆ ಹಾಜರಾಗಿದ್ದ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರನ್ನು ಪ್ರಶ್ನಿಸಿತು.

ಕಾನೂನಿನ ಎದುರು ಎಲ್ಲರೂ ಸಮಾನರು. ರಾಜಕಾರಣಿಗಳಿಗೆ ಸಾಮಾನ್ಯ ನಾಗರಿಕರಿಗಿಂತಲೂ ಹೆಚ್ಚಿನ ರಕ್ಷಣೆ ನೀಡಲಾಗದು. ಅಮೂರ್ತ ರೀತಿಯಲ್ಲಿ ಮಾರ್ಗ ಸೂಚಿಗಳನ್ನು ಪ್ರಕಟಿಸುವುದು ಅಪಾಯಕಾರಿ ಎಂದು ಮುಖ್ಯ ನ್ಯಾಯಮೂರ್ತಿ ಜೆ.ಬಿ.ಪಾರ್ದಿವಾಲಾ ಹಾಗೂ ಡಿ.ವೈ. ಚಂದ್ರಚೂಡ್ ಅವರನ್ನೊಳಗೊಂಡ ಪೀಠ ಅಭಿಪ್ರಾಯ ಪಟ್ಟಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...