Tuesday, February 3, 2026
Tuesday, February 3, 2026

Karnataka Pradesh Congress Committee ಚಿಕ್ಕಮಗಳೂರಿನ ಹಿಂದುಳಿದ ವರ್ಗಗಳ ಬ್ಲಾಕ್ ಕಾಂಗ್ರೆಸ್ ತಾಲೂಕು ಉಪಾಧ್ಯಕ್ಷರ ನೇಮಕ

Date:

Karnataka Pradesh Congress Committee ಚಿಕ್ಕಮಗಳೂರಿನ ಹಿಂದುಳಿದ ವರ್ಗಗಳ ಬ್ಲಾಕ್ ಕಾಂಗ್ರೆಸ್ ಸಮಿತಿಗೆ ತಾಲ್ಲೂಕು ಉಪಾಧ್ಯಕ್ಷರಾಗಿ ಧರ್ಮೇಗೌಡ ರಾಮನಹಳ್ಳಿ ಅವರನ್ನು ನೇಮಕ ಮಾಡಲಾಗಿದೆ ಎಂದು ಓಬಿಸಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಟಿ.ಕೆ.ಜಯರಾಜ್ ಅರಸ್ ತಿಳಿಸಿದ್ದಾರೆ.

Karnataka Pradesh Congress Committee ಮುಂದಿನ ದಿನಗಳಲ್ಲಿ ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರೊಂದಿಗೆ ಸಂಪರ್ಕಿದಲ್ಲಿರಿಸಿಕೊಂಡು ಪಕ್ಷವನ್ನು ಇನ್ನಷ್ಟು ಬಲಪಡಿಸಲು ಮುಂದಾಗಬೇಕು ಎಂದು ಸೂಚಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...