Wednesday, September 16, 2026
Wednesday, September 16, 2026

Karnataka Elections 2023: ಕಾಂಗ್ರೆಸ್ ನೆಲೆದಪ್ಪಿದ ವೈಎಸ್ವಿ ದತ್ತ ಈಗ ಪಕ್ಷೇತರ ಸ್ಪರ್ಧಿಸಲು ಯೋಜನೆ

Date:

Karnataka Elections 2023: ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದ ಮಾಜಿ ಶಾಸಕ ವೈ.ಎಸ್.ವಿ. ದತ್ತಾ ಅವರಿಗೆ ಕಾಂಗ್ರೆಸ್ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಪಕ್ಷದ ವಿರುದ್ಧ ಸಿಡಿದಿದ್ದಾರೆ. ಜೊತೆಗೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ.

ಕಡೂರಿನಲ್ಲಿ ಸ್ವಾಭಿಮಾನಿ ಸಮಾವೇಶ ನಡೆಸಿದ

ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದ ಮಾಜಿ ಶಾಸಕ ವೈ.ಎಸ್.ವಿ. ದತ್ತಾ ಅವರಿಗೆ ಕಾಂಗ್ರೆಸ್ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಪಕ್ಷದ ವಿರುದ್ಧ ಸಿಡಿದಿದ್ದಾರೆ. ಜೊತೆಗೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ.

ಕಡೂರಿನಲ್ಲಿ ಸ್ವಾಭಿಮಾನಿ ಸಮಾವೇಶ ನಡೆಸಿದ ವೈ.ಎಸ್.ವಿ. ದತ್ತಾ, ಅಭಿಮಾನಿಗಳು, ಬೆಂಬಲಿಗರ ಜೊತೆ ಚರ್ಚಿಸಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ತಿಳಿಸಿದ್ದಾರೆ.

ಕಾಂಗ್ರೆಸ್ ಟಿಕೆಟ್ ಕೈತಪ್ಪಿದ್ದು ಮುಗಿದ ಕಥೆ, ಹಣ, ಜಾತಿ ಮೇಲೆ ಅಭ್ಯರ್ಥಿ ಆಯ್ಕೆ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

Karnataka Elections 2023: ಟವೆಲ್ ಗುರುತಿನಿಂದ ಸ್ಪರ್ಧೆ ಮಾಡುತ್ತಿದ್ದು, ಕಾಂಗ್ರೆಸ್ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಚುನವಣಾ ಖರ್ಚಿಗಾಗಿ ಹಣ ಸಂಗ್ರಹಿಸಿದ ದತ್ತಾ ಅವರು, ಸಮಾವೇಶದಲ್ಲಿಯೇ ಟವೆಲ್ ಹಾಸಿ ಹಣ ಸಂಗ್ರಹಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...