Monday, February 2, 2026
Monday, February 2, 2026

Voters awareness ಡಾ.ಅಂಬೇಡ್ಕರ್ ಜಯಂತಿ ಮುನ್ನಾದಿನ ನೆನಪು-ವಿವೇಕಾನಂದ.ಎಚ್.ಕೆ.

Date:

Voters awareness ಭೂಮಿ ಸಂಸ್ಥೆ ಪ್ರತಿ ಚುನಾವಣಾ ಸಂಧರ್ಭದಲ್ಲೂ ಶೇಕಡಾ 100% ಮತದಾನ ಮತ್ತು ಮತದಾನದ ಮಹತ್ವದ ಬಗ್ಗೆ ಜಾಗೃತಿ ಕಾರ್ಯಕ್ರಮಗಳನ್ನು ನಿರಂತವಾಗಿ ಮಾಡಿಕೊಂಡು ಬಂದಿದ್ದು. ಈ ಭಾರಿಯೂ ರಾಜ್ಯಾದ್ಯಂತ ಸಂಚರಿಸಿ ಮತದಾನ ಜಾಗೃತಿ ಕಾರ್ಯಕ್ರಮ ಅಭಿಯಾನ ನಡೆಸುತ್ತಿದೆ.

Voters awareness ನನ್ನ ಮತ ಮಾರಾಟಕ್ಕಿಲ್ಲ, ಉತ್ತಮ ಭಾರತಕ್ಕಾಗಿ ಮತ ಚಲಾಯಿಸಿ, ಹಲವು ಜಾಗೃತಿ ಘೋಷಣೆಗಳ ಮೂಲಕ ಶೇಕಡ 100ರಷ್ಟು ಮತದಾನಕ್ಕೆ ಹಾಗೂ ಪ್ರಾಮಾಣಿಕ ಮತದಾನಕ್ಕೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುತ್ತಿದ್ದು ಸ್ವಯಂಸೇವಕರು ಸಂಘ ಸಂಸ್ಥೆಗಳು ಈ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿದ್ದಾರೆ.

ಬೀದಿ ನಾಟಕ, ರಸಪ್ರಶ್ನೆ ಕಾರ್ಯಕ್ರಮ, ಮತದಾನದ ಬಗ್ಗೆ ಕಿರುಚಿತ್ರ ಸ್ಪರ್ಧೆ ಮತ್ತು ಸಂಗೀತ ಕಾರ್ಯಕ್ರಮಗಳ ಮೂಲಕ ವಿಶೇಷ ರೀತಿಯಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ ಎಂದು ಪತ್ರಿಕೆಗೆ ಭೂಮಿ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ನವೀನ್ ತಲಾರಿ ತಿಳಿಸಿದ್ದಾರೆ.





LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...