Thursday, June 18, 2026
Thursday, June 18, 2026

Voters awareness ಡಾ.ಅಂಬೇಡ್ಕರ್ ಜಯಂತಿ ಮುನ್ನಾದಿನ ನೆನಪು-ವಿವೇಕಾನಂದ.ಎಚ್.ಕೆ.

Date:

Voters awareness ಭೂಮಿ ಸಂಸ್ಥೆ ಪ್ರತಿ ಚುನಾವಣಾ ಸಂಧರ್ಭದಲ್ಲೂ ಶೇಕಡಾ 100% ಮತದಾನ ಮತ್ತು ಮತದಾನದ ಮಹತ್ವದ ಬಗ್ಗೆ ಜಾಗೃತಿ ಕಾರ್ಯಕ್ರಮಗಳನ್ನು ನಿರಂತವಾಗಿ ಮಾಡಿಕೊಂಡು ಬಂದಿದ್ದು. ಈ ಭಾರಿಯೂ ರಾಜ್ಯಾದ್ಯಂತ ಸಂಚರಿಸಿ ಮತದಾನ ಜಾಗೃತಿ ಕಾರ್ಯಕ್ರಮ ಅಭಿಯಾನ ನಡೆಸುತ್ತಿದೆ.

Voters awareness ನನ್ನ ಮತ ಮಾರಾಟಕ್ಕಿಲ್ಲ, ಉತ್ತಮ ಭಾರತಕ್ಕಾಗಿ ಮತ ಚಲಾಯಿಸಿ, ಹಲವು ಜಾಗೃತಿ ಘೋಷಣೆಗಳ ಮೂಲಕ ಶೇಕಡ 100ರಷ್ಟು ಮತದಾನಕ್ಕೆ ಹಾಗೂ ಪ್ರಾಮಾಣಿಕ ಮತದಾನಕ್ಕೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುತ್ತಿದ್ದು ಸ್ವಯಂಸೇವಕರು ಸಂಘ ಸಂಸ್ಥೆಗಳು ಈ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿದ್ದಾರೆ.

ಬೀದಿ ನಾಟಕ, ರಸಪ್ರಶ್ನೆ ಕಾರ್ಯಕ್ರಮ, ಮತದಾನದ ಬಗ್ಗೆ ಕಿರುಚಿತ್ರ ಸ್ಪರ್ಧೆ ಮತ್ತು ಸಂಗೀತ ಕಾರ್ಯಕ್ರಮಗಳ ಮೂಲಕ ವಿಶೇಷ ರೀತಿಯಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ ಎಂದು ಪತ್ರಿಕೆಗೆ ಭೂಮಿ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ನವೀನ್ ತಲಾರಿ ತಿಳಿಸಿದ್ದಾರೆ.





LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...