Thursday, December 18, 2025
Thursday, December 18, 2025

BR Ambedkar ಶಿವಮೊಗ್ಗ ದಕ್ಷಿಣ ಬ್ಲಾಕ್ ಕಾಂಗ್ರೆಸ್ ನಿಂದ ಡಾ.ಅಂಬೇಡ್ಕರ್ ಜಯಂತಿ

Date:

BR Ambedkar ಸಂವಿಧಾನ ಶಿಲ್ಪಿ ಭಾರತರತ್ನ ಡಾಕ್ಟರ್ ಬಿ ಆರ್ ಅಂಬೇಡ್ಕರ್ ಅವರ 132ನೇ ಜನ್ಮ ದಿನಾಚರಣೆಯನ್ನು ಪುಷ್ಪಾರ್ಚನೆಯ ಮೂಲಕ ಆಚರಿಸಲಾಯಿತು.

ಶಿವಮೊಗ್ಗ ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ಮಹಾನಗರ ಪಾಲಿಕೆ ಆವರಣ ದಲ್ಲಿ ಅಂಬೇಡ್ಕರ್ ಜಯಂತಿಯನ್ನು ಆಚರಿಸಲಾಯಿತು.

BR Ambedkar ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ದಕ್ಷಿಣ ಬ್ಲಾಕ್ ಅಧ್ಯಕ್ಷರಾದ ವಿನಯ್ ತಾಂದ್ಲೆ ಕಾರ್ಮಿಕ ಘಟಕ ವಿಭಾಗ ಜಿಲ್ಲಾಧ್ಯಕ್ಷರು ಮಧು ಕುಮಾರ್,ಯುವ ಮುಖಂಡರಾದ ಚಿರಂಜೀವಿ ಬಾಬು, NSUI ರಾಜ್ಯ ಕಾರ್ಯದರ್ಶಿಯಾದ ಬಾಲಾಜಿ ,ಗ್ರಾಮಾಂತರ ವಿಭಾಗದ ಕಾರ್ಮಿಕ ಅಧ್ಯಕ್ಷ ಪುನೀಲ್.ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾದ ಪುರಲೆ ಮಂಜು, ಐ ಟಿ ಸೆಲ್ ಮೋಹನ್ .ಐ ಎನ್ ಟಿ ಯು ಸಿ ಶಿವಮೊಗ್ಗ ಜಿಲ್ಲಾಧ್ಯಕ್ಷರಾದ ವಿನಯ್.ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾದ ಪುರಲೆ ಮಂಜು, ಸಂದೀಪ್ ಆಟೋಕ್. ಓಬಿಸಿ ನಗರಧ್ಯಕ್ಷರಾದ ಮೋಹನ್ ಯುವ ಕಾಂಗ್ರೆಸ್ ಮುಖಂಡರುಗಳಾದ ಮಂಜುನಾಥ್.ಭರತ್ .ದರ್ಶನ್. ಮುಂತಾದವರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ರೇಬೀಸ್ ಮಾರಣಾಂತಿಕ‌ ಕಾಯಿಲೆಯಾಗುವ ಸಾಧ್ಯತೆ ಇದೆ, ನಿರ್ಲಕ್ಷ್ಯ ಬೇಡ- ಡಾ.ಅರವಿಂದ್

Rotary Shivamogga ರೇಬೀಸ್ ಮಾರಣಾಂತಿಕ ಕಾಯಿಲೆ ಆಗುವ ಸಾಧ್ಯತೆ ಇರುತ್ತದೆ. ಆದ್ದರಿಂದ...

Department of Agriculture 2026 ಜನವರಿ 6. ಕೃಷಿ ಇಲಾಖೆಯಿಂದ “ಸಿರಿಧಾನ್ಯ & ಮರೆತು ಹೋದ ಖಾದ್ಯಗಳ ಪಾಕ ತಯಾರಿ” ಸ್ಪರ್ಧೆ

Department of Agriculture ಅಂತಾರಾಷ್ಟ್ರೀಯ ವಾಣಿಜ್ಯ ಮೇಳ-2026 ರ ಅಂಗವಾಗಿ ಕೃಷಿ...

Shivamogga Police ಶಿಕಾರಿಪುರ- ಚುರ್ಚುಗುಂಡಿಯಿಂದ ಯುವಕ ನಾಪತ್ತೆ, ಪೊಲೀಸ್ ಪ್ರಕಟಣೆ

Shivamogga Police ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ...