Sunday, December 7, 2025
Sunday, December 7, 2025

BJP Karnataka ಲಕ್ಷ್ಮಣ ಸವದಿ ಎಂ ಎಲ್ ಸಿ ಸ್ಥಾನಕ್ಕೆ ಮತ್ತು ಬಿಜೆಪಿ ಸದಸ್ಯತ್ವಕ್ಕೂ ರಾಜಿನಾಮೆ

Date:

BJP Karnataka ಲಕ್ಷ್ಮಣ ಸವದಿ ಎಂ ಎಲ್ ಸಿ ಸ್ಥಾನಕ್ಕೆ ಮತ್ತು ಬಿಜೆಪಿ ಸದಸ್ಯತ್ವಕ್ಕೂ ರಾಜಿನಾಮೆ.
ಇಂದು ಬೆಂಗಳೂರಿನಲ್ಲಿ
ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಮುಖತಃ ರಾಜಿನಾಮೆ ಪತ್ರ ಸಲ್ಲಿಸಿದರು.

ಮನೆ ಬಿಟ್ಟಾಗಿದೆ.ಅದರ ಬಗ್ಗೆ ಯೋಚನೆ ಮಾಡಲ್ಲ. ನನ್ನ ಜೊತೆ ಕೆಲಸ ಮಾಡಿದ ಎಲ್ಲರಿಗೂ ಒಳ್ಳೆಯದಾಗಲಿ .ಹಾಗೇ ಕಾಂಗ್ರೆಸ್ ಸೇರುತ್ತೇನೆ. ನನಗೂ ಒಳ್ಳೇಯದನ್ನ ಹಾರೈಸಿ ಎಂದರು.

BJP Karnataka ಅಥಣಿಯಲ್ಲಿ ಸ್ಪರ್ಧೆ ಮಾಡ್ತೀನಿ .ಹೆಚ್ಚಿನ ಮತಗಳಿಂದ ಆರಿಸಿ ಬರ್ತೀನಿ.ನಿಮ್ಮೆದುರು ಮಾತಾಡ್ತೀನಿ ಎಂದೂ ಮಾಧ್ಯಮಗಳಿಗೆ ತಿಳಿಸಿದರು.

ಈ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ,ಸವದಿಯ ಅವರನ್ನ ಗೌಪ್ಯವಾಗಿ ಭೇಟಿ ಮಾಡಿದರೆಂದೂ ಗುಸುಗುಸು ಸುದ್ದಿ ಹರಡಿದೆ.

ಸವದಿಯ ನಡೆ ಬೆಳಗಾಂ ಪವರ್ ಬ್ಯಾಂಕ್ ನಲ್ಲಿ ಎಷ್ಟು
ಬಿಜೆಪಿಗೆ ಪವರ್ ಮೈನಸ್ ಮಾಡತ್ತೆ ಕಾದು ನೋಡಬೇಕಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಡಿಸೆಂಬರ್ 6. ಸಾಮಾಜಿಕ ಭದ್ರತಾ ಸೌಲಭ್ಯ ವಿಸ್ತರಣೆ ಅರಿವು ಕಾರ್ಯಾಗಾರ

Shivamogga District Chamber of Commerce and Industry ಶಿವಮೊಗ್ಗ ಜಿಲ್ಲಾ...

Madhu Bangarappa ಹವಾಮಾನಾಧಾರಿತಬೆಳೆವಿಮೆ ಮೊತ್ತ ಪಾವತಿ ನ್ಯೂನತೆ ಸರಿಪಡಿಸಲು ಶೀಘ್ರ ಕ್ರಮ- ಮಧು ಬಂಗಾರಪ್ಪ

Madhu Bangarappa ಅತಿವೃಷ್ಟಿ, ಅನಾವೃಷ್ಟಿ, ತಾಪಮಾನದ ಏರಿಳಿತದಂತಹ ಹವಾಮಾನ ವೈಪರಿತ್ಯಗಳಿಂದ ತೋಟಗಾರಿಕೆ...

DC Shivamogga ಕೆಎಸ್ಎಫ್ ಸಿ ಎಸ್ ಸಿ ಮಳಿಗೆಗಳಲ್ಲಿ ಸಗಟು ಭತ್ತ ಖರೀದಿ ವ್ಯವಸ್ಥೆ- ಗುರುದತ್ತ ಹೆಗಡೆ

DC Shivamogga 2025-26 ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ...