Wednesday, July 8, 2026
Wednesday, July 8, 2026

BJP Karnataka ಲಕ್ಷ್ಮಣ ಸವದಿ ಎಂ ಎಲ್ ಸಿ ಸ್ಥಾನಕ್ಕೆ ಮತ್ತು ಬಿಜೆಪಿ ಸದಸ್ಯತ್ವಕ್ಕೂ ರಾಜಿನಾಮೆ

Date:

BJP Karnataka ಲಕ್ಷ್ಮಣ ಸವದಿ ಎಂ ಎಲ್ ಸಿ ಸ್ಥಾನಕ್ಕೆ ಮತ್ತು ಬಿಜೆಪಿ ಸದಸ್ಯತ್ವಕ್ಕೂ ರಾಜಿನಾಮೆ.
ಇಂದು ಬೆಂಗಳೂರಿನಲ್ಲಿ
ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಮುಖತಃ ರಾಜಿನಾಮೆ ಪತ್ರ ಸಲ್ಲಿಸಿದರು.

ಮನೆ ಬಿಟ್ಟಾಗಿದೆ.ಅದರ ಬಗ್ಗೆ ಯೋಚನೆ ಮಾಡಲ್ಲ. ನನ್ನ ಜೊತೆ ಕೆಲಸ ಮಾಡಿದ ಎಲ್ಲರಿಗೂ ಒಳ್ಳೆಯದಾಗಲಿ .ಹಾಗೇ ಕಾಂಗ್ರೆಸ್ ಸೇರುತ್ತೇನೆ. ನನಗೂ ಒಳ್ಳೇಯದನ್ನ ಹಾರೈಸಿ ಎಂದರು.

BJP Karnataka ಅಥಣಿಯಲ್ಲಿ ಸ್ಪರ್ಧೆ ಮಾಡ್ತೀನಿ .ಹೆಚ್ಚಿನ ಮತಗಳಿಂದ ಆರಿಸಿ ಬರ್ತೀನಿ.ನಿಮ್ಮೆದುರು ಮಾತಾಡ್ತೀನಿ ಎಂದೂ ಮಾಧ್ಯಮಗಳಿಗೆ ತಿಳಿಸಿದರು.

ಈ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ,ಸವದಿಯ ಅವರನ್ನ ಗೌಪ್ಯವಾಗಿ ಭೇಟಿ ಮಾಡಿದರೆಂದೂ ಗುಸುಗುಸು ಸುದ್ದಿ ಹರಡಿದೆ.

ಸವದಿಯ ನಡೆ ಬೆಳಗಾಂ ಪವರ್ ಬ್ಯಾಂಕ್ ನಲ್ಲಿ ಎಷ್ಟು
ಬಿಜೆಪಿಗೆ ಪವರ್ ಮೈನಸ್ ಮಾಡತ್ತೆ ಕಾದು ನೋಡಬೇಕಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...