Monday, April 6, 2026
Monday, April 6, 2026

BJP Karnataka ಲಕ್ಷ್ಮಣ ಸವದಿ ಎಂ ಎಲ್ ಸಿ ಸ್ಥಾನಕ್ಕೆ ಮತ್ತು ಬಿಜೆಪಿ ಸದಸ್ಯತ್ವಕ್ಕೂ ರಾಜಿನಾಮೆ

Date:

BJP Karnataka ಲಕ್ಷ್ಮಣ ಸವದಿ ಎಂ ಎಲ್ ಸಿ ಸ್ಥಾನಕ್ಕೆ ಮತ್ತು ಬಿಜೆಪಿ ಸದಸ್ಯತ್ವಕ್ಕೂ ರಾಜಿನಾಮೆ.
ಇಂದು ಬೆಂಗಳೂರಿನಲ್ಲಿ
ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಮುಖತಃ ರಾಜಿನಾಮೆ ಪತ್ರ ಸಲ್ಲಿಸಿದರು.

ಮನೆ ಬಿಟ್ಟಾಗಿದೆ.ಅದರ ಬಗ್ಗೆ ಯೋಚನೆ ಮಾಡಲ್ಲ. ನನ್ನ ಜೊತೆ ಕೆಲಸ ಮಾಡಿದ ಎಲ್ಲರಿಗೂ ಒಳ್ಳೆಯದಾಗಲಿ .ಹಾಗೇ ಕಾಂಗ್ರೆಸ್ ಸೇರುತ್ತೇನೆ. ನನಗೂ ಒಳ್ಳೇಯದನ್ನ ಹಾರೈಸಿ ಎಂದರು.

BJP Karnataka ಅಥಣಿಯಲ್ಲಿ ಸ್ಪರ್ಧೆ ಮಾಡ್ತೀನಿ .ಹೆಚ್ಚಿನ ಮತಗಳಿಂದ ಆರಿಸಿ ಬರ್ತೀನಿ.ನಿಮ್ಮೆದುರು ಮಾತಾಡ್ತೀನಿ ಎಂದೂ ಮಾಧ್ಯಮಗಳಿಗೆ ತಿಳಿಸಿದರು.

ಈ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ,ಸವದಿಯ ಅವರನ್ನ ಗೌಪ್ಯವಾಗಿ ಭೇಟಿ ಮಾಡಿದರೆಂದೂ ಗುಸುಗುಸು ಸುದ್ದಿ ಹರಡಿದೆ.

ಸವದಿಯ ನಡೆ ಬೆಳಗಾಂ ಪವರ್ ಬ್ಯಾಂಕ್ ನಲ್ಲಿ ಎಷ್ಟು
ಬಿಜೆಪಿಗೆ ಪವರ್ ಮೈನಸ್ ಮಾಡತ್ತೆ ಕಾದು ನೋಡಬೇಕಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Babu Jagjivanram ಬಾಬು ಜಗಜೀವನ ರಾಂ,ಶೋಷಿತ ವರ್ಗದ ದಾರಿದೀಪ- ಎಸ್.ಎನ್.ಚನ್ನಬಸಪ್ಪ

Babu Jagjivanram ಬಾಬು ಜಗಜೀವನ್ ರಾಮ್ ರವರು ಶೋಷಿತ ವರ್ಗದವರ ದಾರಿದೀಪವಾಗಿದ್ದು, ಸಮಾಜದ...

MESCOM ಏಪ್ರಿಲ್ 7. ಶಿವಮೊಗ್ಗ ನಗರ ಉಪವಿಭಾಗ ಕಛೇರಿಯಲ್ಲಿ ಜನ ಸಂಪರ್ಕ ಸಭೆ.

MESCOM  ಶಿವಮೊಗ್ಗ ಶಿವಮೊಗ್ಗ ಮೆಸ್ಕಾಂ ನಗರ ಉಪವಿಭಾಗ-3 ಗುಡ್‌ಲಕ್ ಸರ್ಕಲ್ ಹತ್ತಿರ,...

Shivamogga Police ನಿದಿಗೆ ಚಾನಲ್ ನಲ್ಲಿ ಗಂಡಸಿನ ಶವಪತ್ತೆ.ಶಿವಮೊಗ್ಗ ತುಂಗಾನಗರ ಪೊಲೀಸ್ ಠಾಣೆ ಪ್ರಕಟಣೆ.

Shivamogga Police ಶಿವಮೊಗ್ಗ ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ನಿದಿಗೆ ಚಾನಲ್‌ನಲ್ಲಿ ಗಂಡಸಿನ...