Monday, February 2, 2026
Monday, February 2, 2026

BJP Karnataka ಲಕ್ಷ್ಮಣ ಸವದಿ ಎಂ ಎಲ್ ಸಿ ಸ್ಥಾನಕ್ಕೆ ಮತ್ತು ಬಿಜೆಪಿ ಸದಸ್ಯತ್ವಕ್ಕೂ ರಾಜಿನಾಮೆ

Date:

BJP Karnataka ಲಕ್ಷ್ಮಣ ಸವದಿ ಎಂ ಎಲ್ ಸಿ ಸ್ಥಾನಕ್ಕೆ ಮತ್ತು ಬಿಜೆಪಿ ಸದಸ್ಯತ್ವಕ್ಕೂ ರಾಜಿನಾಮೆ.
ಇಂದು ಬೆಂಗಳೂರಿನಲ್ಲಿ
ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಮುಖತಃ ರಾಜಿನಾಮೆ ಪತ್ರ ಸಲ್ಲಿಸಿದರು.

ಮನೆ ಬಿಟ್ಟಾಗಿದೆ.ಅದರ ಬಗ್ಗೆ ಯೋಚನೆ ಮಾಡಲ್ಲ. ನನ್ನ ಜೊತೆ ಕೆಲಸ ಮಾಡಿದ ಎಲ್ಲರಿಗೂ ಒಳ್ಳೆಯದಾಗಲಿ .ಹಾಗೇ ಕಾಂಗ್ರೆಸ್ ಸೇರುತ್ತೇನೆ. ನನಗೂ ಒಳ್ಳೇಯದನ್ನ ಹಾರೈಸಿ ಎಂದರು.

BJP Karnataka ಅಥಣಿಯಲ್ಲಿ ಸ್ಪರ್ಧೆ ಮಾಡ್ತೀನಿ .ಹೆಚ್ಚಿನ ಮತಗಳಿಂದ ಆರಿಸಿ ಬರ್ತೀನಿ.ನಿಮ್ಮೆದುರು ಮಾತಾಡ್ತೀನಿ ಎಂದೂ ಮಾಧ್ಯಮಗಳಿಗೆ ತಿಳಿಸಿದರು.

ಈ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ,ಸವದಿಯ ಅವರನ್ನ ಗೌಪ್ಯವಾಗಿ ಭೇಟಿ ಮಾಡಿದರೆಂದೂ ಗುಸುಗುಸು ಸುದ್ದಿ ಹರಡಿದೆ.

ಸವದಿಯ ನಡೆ ಬೆಳಗಾಂ ಪವರ್ ಬ್ಯಾಂಕ್ ನಲ್ಲಿ ಎಷ್ಟು
ಬಿಜೆಪಿಗೆ ಪವರ್ ಮೈನಸ್ ಮಾಡತ್ತೆ ಕಾದು ನೋಡಬೇಕಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...