Monday, May 4, 2026
Monday, May 4, 2026

Congress Karnataka ಕಾಂಗ್ರೆಸ್ 3 ನೇ ಪಟ್ಟಿಯಲ್ಲಿ ಶಿವಮೊಗ್ಗ ನಗರದ ಅಭ್ಯರ್ಥಿ ಹೆಸರು

Date:

Congress Karnataka ಶಿವಮೊಗ್ಗ ನಗರಕ್ಕೆ ಎಚ್ .ಸಿ. ಯೋಗೀಶ್ ಮತ್ತು ಶಿವಮೊಗ್ಗ ಗ್ರಾಮೀಣ ಕ್ಷೇತ್ರಕ್ಕೆ ಶ್ರೀನಿವಾಸ್ ಕರಿಯಣ್ಣ ಅವರಿಗೆ ಕಾಂಗ್ರೆಸ್ ಟಿಕೆಟ್ ಘೋಷಿಸಿದೆ. ಇದರೊಂದಿಗೆ ಶಿಕಾರಿಪುರಕ್ಕೆ ಗೋಣಿ ಮಾಲ್ ತೇಶ್ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ.

ಹೊನ್ನಾಳಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಡಿ.ಜಿ.ಶಾಂತನಗೌಡ ಅಭ್ಯರ್ಥಿಯಾಗಿದ್ದಾರೆ‌.

ಶಿವಮೊಗ್ಗ ಯೂತ್ ಐಕಾನ್ ಅನ್ವೇಷಣೆಯಲ್ಲಿದ್ದ ಕಾಂಗ್ರೆಸ್ ಹೈ ಕಮಾಂಡ್ ಗೆ
ಶಿವಮೊಗ್ಗ ನಗರಪಾಲಿಕೆ ಕಾರ್ಪೋರೇಟರ್ ಎಚ್. ಸಿ. ಯೋಗೀಶ್ ಅವರ ಚುರುಕು ಹಾಗೂ ಹೊಳಪಿನ ಮುಖ ಸೆಳೆದಿದೆ.
ಎಚ್.ಸಿ.ಯೋಗಿಶ್ ಅವರು ಮಾಜಿ ಶಾಸಕ ಎಚ್. ಎಂ. ಚಂದ್ರಶೇಖರ್ ಅವರ ಸುಪುತ್ರರು.

ಶಿವಮೊಗ್ಗ ಗ್ರಾಮೀಣಕ್ಕೆ ಟಿಕೆಟ್ ಪಡೆದಿರುವ ಶ್ರೀನಿವಾಸ್ ಕರಿಯಣ್ಣ ಮಾಜಿ ಶಾಸಕ ಕರಿಯಣ್ಣನವರ ಪುತ್ರರಾಗಿದ್ದಾರೆ.

Congress Karnataka ಈ ಮೂಲಕ ಕಾಂಗ್ರೆಸ್ ಗ್ರಾಮೀಣ ಕ್ಷೇತ್ರದಿಂದ ಪ್ರಬಲ ಆಕಾಂಕ್ಷಿಗಳಾಗಿದ್ದ ನಾರಾಯಣಸ್ವಾಮಿ ಮತ್ತು ಪಲ್ಲವಿ ಅವರಿಗೆ ನಿರಾಶೆಯಾಗಿದೆ.

ಕಾಂಗ್ರೆಸ್ ಪ್ರಕಟಿಸಿದ 3 ನೇ ಪಟ್ಟಿಯಲ್ಲಿ ಇನ್ನೂ ಒಂದು ಪ್ರಮುಖ ಅಂಶ
ಗಮನ ಸೆಳೆದಿದೆ. ಇದೀಗ ಬಿಜೆಪಿ ತೊರೆದು ಕಾಂಗ್ರಸ್ ಸೇರಿದ ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರಿಗೆ ಕಾಂಗ್ರೆಸ್ ಅಥಣಿಯಿಂದ ಸ್ಪರ್ಧೆ ಮಾಡಲು ಟಿಕೆಟ್ ನೀಡಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...