Monday, February 2, 2026
Monday, February 2, 2026

Karnataka Assembly Election ಜಿಲ್ಲೆಯ ವಿವಿಧ ವಿಧಾನಸಭಾ ಚುನಾವಣಾ ಕ್ಷೇತಗಳಲ್ಲಿ ನಾಮ ಪತ್ರ ಸಲ್ಲಿಕೆ, ಎಲ್ಲೆಲ್ಲಿ ಎಷ್ಟೆಷ್ಟು?

Date:

Karnataka Assembly Election 2023 ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ಇಂದು ಜಿಲ್ಲೆಯಲ್ಲಿ ಒಟ್ಟು 06 ನಾಮಪತ್ರಗಳ ಸಲ್ಲಿಕೆಯಾಗಿದೆ.

ಭದ್ರಾವತಿ-112 ವಿಧಾನಸಭಾ ಕ್ಷೇತ್ರದಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ(ಕೆ.ಆರ್.ಎಸ್) ಸುಮಿತ್ರಾ ಬಾಯಿ 01 ನಾಮಪತ್ರ, ಶಿವಮೊಗ್ಗ-113 ಕ್ಷೇತ್ರದಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ರಾಜೇಂದ್ರ ಡಿ ಇವರು 01 ನಾಮಪತ್ರ, ಸೊರಬ-116 ಕ್ಷೇತ್ರದಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ಟಿ.ಮಂಜುನಾಥ ಇವರು 02 ನಾಮಪತ್ರಗಳು, ಸಾಗರ-117 ಕ್ಷೇತ್ರದಲ್ಲಿ ಭಾರತೀಯ ಜನತಾ ಪಾರ್ಟಿಯಿಂದ ಹೆಚ್ ಹಾಲಪ್ಪ ಹಾಗೂ ಪಕ್ಷೇತರ ಅಭ್ಯರ್ಥಿಯಾಗಿ ತೀ.ನ.ಶ್ರೀನಿವಾಸ ತಲಾ 01 ಸೇರಿ ಒಟ್ಟು 05 ಅಭ್ಯರ್ಥಿಗಳು 06 ನಾಮಪತ್ರಗಳನ್ನು ಸಲ್ಲಿಸಿದ್ದಾರೆ.

Karnataka Assembly Election ಶಿವಮೊಗ್ಗ ಗ್ರಾಮಾಂತರ-111, ತೀರ್ಥಹಳ್ಳಿ-114 ಹಾಗೂ ಶಿಕಾರಿಪುರ-115 ಕ್ಷೇತ್ರದಲ್ಲಿ ಯಾವುದೇ ನಾಮಪತ್ರ ಸಲ್ಲಿಕೆಯಾಗಿರುವುದಿಲ್ಲ.

ಈವರೆಗೆ ಜಿಲ್ಲೆಯ 07 ವಿಧಾನಸಭಾ ಕ್ಷೇತ್ರಗಳು 05 ಅಭ್ಯರ್ಥಿಗಳು 07 ನಾಮಪತ್ರಗಳನ್ನು ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...