Friday, September 27, 2024
Friday, September 27, 2024

B.Y.Vijayendra BJP Karnataka ಒಳ್ಳೆಯ ದಿನ ನಾಮಪತ್ರ ಸಲ್ಲಿಸಿದ್ದೇನೆ ಅಭಿಮಾನಿಗಳೊಂದಿಗೆ ಪ್ರಚಾರ ಸಭೆ ಆರಂಭಿಸುವೆ- ಬಿ.ವೈ.ವಿಜಯೇಂದ್ರ

Date:

B.Y.Vijayendra BJP Karnataka ಇನ್ನೇನು ವಿಧಾನಸಭಾ ಚುನಾವಣೆಯ ಸಮೀಪಿಸುತ್ತಿದೆ. ಪ್ರಜೆಗಳೆಲ್ಲರೂ ಮತ ಹಾಕಲು ಸಿದ್ದರಾಗಿರುವ ಸಂದರ್ಭದಲ್ಲಿ, ಬಿಜೆಪಿ ಪಕ್ಷದ ರಾಜ್ಯ ಉಪಾಧ್ಯಕ್ಷರಾದ ಬಿ. ವೈ. ವಿಜಯೇಂದ್ರರವರು ಸಾಂಕೇತಿಕವಾಗಿ ಸೋಮವಾರ ಶಿಕಾರಿಪುರದಲ್ಲಿ ನಾಮಪತ್ರ ಸಲ್ಲಿಸಿದರು.

ಶುಭ ಮುಹೂರ್ತದಲ್ಲಿ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ ನಂತರ ಶಿಕಾರಿಪುರದ ಹುಚ್ಚುರಾಯ ಸ್ವಾಮಿ ದೇವಾಲಯದಿಂದ ಏ. 19 ರಂದು ಬೆಳಿಗ್ಗೆ 9ಕ್ಕೆ ಬೃಹತ್ ಉತ್ಸವ ಮೆರವಣಿಗೆ ಹಾಗೂ ಕಾರ್ಯಕರ್ತರೊಂದಿಗೆ ಬಂದು ಇನ್ನೊಮ್ಮೆ ನಾಮಪತ್ರ ಸಲ್ಲಿಸುತ್ತೇನೆ ಎಂದು ಮಾಹಿತಿ ನೀಡಿದರು.

B.Y.Vijayendra BJP Karnataka ಈ ಸಂದರ್ಭದಲ್ಲಿ ಶಾಸಕರಾದ ಕೆ.ಎಸ್‌ ಈಶ್ವರಪ್ಪ, ಶಿವಮೊಗ್ಗ ಸಂಸದ ರಾಘವೇಂದ್ರ, ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಯಡಿಯೂರಪ್ಪ, ಕಲಬುರ್ಗಿ ಸಂಸದ ಉಮೇಶ್ ಜಾದವ್, ವಿವಿಧ ಮುಖಂಡರು ಪಾಲ್ಗೊಳ್ಳಲಿದ್ದಾರೆ. ಬಹಿರಂಗ ಪ್ರಚಾರ ಸಭೆಯು ನಡೆಯಲಿದೆ ಎಂದು ಮಾಹಿತಿ ನೀಡಿದರು.

ವಿಜೇಂದ್ರ ಅವರ ಪತ್ನಿ ಪ್ರೇಮಾ, ಮುಖಂಡರಾದ ಕೆ. ಎಸ್. ಗುರುಮೂರ್ತಿ, ವೀರೇಂದ್ರ ಪಾಟೀಲ್ ಇನ್ನಿತರರು ಅವರೊಡನೆ ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Fisheries ಮತ್ಸ್ಯಸಂಪದ ಮತ್ತು ನೀಲಿಕ್ರಾಂತಿ ಯೋಜನೆಯಡಿ ಅರ್ಜಿ ಆಹ್ವಾನ

Department of Fisheries ಮೀನುಗಾರಿಕೆ ಇಲಾಖೆಯು 2022-23 ರಿಂದ 2024-25 ನೇ...

National Open Athletic Championship ಬಿಹಾರದ ಓಪನ್ ಅಥ್ಲೇಟಿಕ್‌ನಲ್ಲಿ ಶಿವಮೊಗ್ಗ ಜಿಲ್ಲೆಯ ಕ್ರೀಡಾಪಟು

National Open Athletic Championship ಬಿಹಾರದ ಪಾಟ್ನದಲ್ಲಿ ಸೆ. 28 ರಿಂದ...

Bhadravati Police ಅನಾಮಧೇಯ ಗಂಡಸ್ಸಿನ ಶವ ಪತ್ತೆ

Bhadravati Police ಭದ್ರಾವತಿ ಶಿವಪುರ ಗ್ರಾಮದಲ್ಲಿ ಭದ್ರಾ ಬಲದಂಡೆ ನಾಲೆಯಲ್ಲಿ ಸುಮಾರು...

Chamber Of Commerce Shivamogga ರೈಲ್ವೆ ಸೌಕರ್ಯಗಳನ್ನು ಒದಗಿಸುವಂತೆ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಮನವಿ

Chamber Of Commerce Shivamogga ಶಿವಮೊಗ್ಗ ಜಿಲ್ಲೆಯ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ...