Thursday, March 19, 2026
Thursday, March 19, 2026

B.Y.Vijayendra BJP Karnataka ಒಳ್ಳೆಯ ದಿನ ನಾಮಪತ್ರ ಸಲ್ಲಿಸಿದ್ದೇನೆ ಅಭಿಮಾನಿಗಳೊಂದಿಗೆ ಪ್ರಚಾರ ಸಭೆ ಆರಂಭಿಸುವೆ- ಬಿ.ವೈ.ವಿಜಯೇಂದ್ರ

Date:

B.Y.Vijayendra BJP Karnataka ಇನ್ನೇನು ವಿಧಾನಸಭಾ ಚುನಾವಣೆಯ ಸಮೀಪಿಸುತ್ತಿದೆ. ಪ್ರಜೆಗಳೆಲ್ಲರೂ ಮತ ಹಾಕಲು ಸಿದ್ದರಾಗಿರುವ ಸಂದರ್ಭದಲ್ಲಿ, ಬಿಜೆಪಿ ಪಕ್ಷದ ರಾಜ್ಯ ಉಪಾಧ್ಯಕ್ಷರಾದ ಬಿ. ವೈ. ವಿಜಯೇಂದ್ರರವರು ಸಾಂಕೇತಿಕವಾಗಿ ಸೋಮವಾರ ಶಿಕಾರಿಪುರದಲ್ಲಿ ನಾಮಪತ್ರ ಸಲ್ಲಿಸಿದರು.

ಶುಭ ಮುಹೂರ್ತದಲ್ಲಿ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ ನಂತರ ಶಿಕಾರಿಪುರದ ಹುಚ್ಚುರಾಯ ಸ್ವಾಮಿ ದೇವಾಲಯದಿಂದ ಏ. 19 ರಂದು ಬೆಳಿಗ್ಗೆ 9ಕ್ಕೆ ಬೃಹತ್ ಉತ್ಸವ ಮೆರವಣಿಗೆ ಹಾಗೂ ಕಾರ್ಯಕರ್ತರೊಂದಿಗೆ ಬಂದು ಇನ್ನೊಮ್ಮೆ ನಾಮಪತ್ರ ಸಲ್ಲಿಸುತ್ತೇನೆ ಎಂದು ಮಾಹಿತಿ ನೀಡಿದರು.

B.Y.Vijayendra BJP Karnataka ಈ ಸಂದರ್ಭದಲ್ಲಿ ಶಾಸಕರಾದ ಕೆ.ಎಸ್‌ ಈಶ್ವರಪ್ಪ, ಶಿವಮೊಗ್ಗ ಸಂಸದ ರಾಘವೇಂದ್ರ, ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಯಡಿಯೂರಪ್ಪ, ಕಲಬುರ್ಗಿ ಸಂಸದ ಉಮೇಶ್ ಜಾದವ್, ವಿವಿಧ ಮುಖಂಡರು ಪಾಲ್ಗೊಳ್ಳಲಿದ್ದಾರೆ. ಬಹಿರಂಗ ಪ್ರಚಾರ ಸಭೆಯು ನಡೆಯಲಿದೆ ಎಂದು ಮಾಹಿತಿ ನೀಡಿದರು.

ವಿಜೇಂದ್ರ ಅವರ ಪತ್ನಿ ಪ್ರೇಮಾ, ಮುಖಂಡರಾದ ಕೆ. ಎಸ್. ಗುರುಮೂರ್ತಿ, ವೀರೇಂದ್ರ ಪಾಟೀಲ್ ಇನ್ನಿತರರು ಅವರೊಡನೆ ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...