Monday, August 3, 2026
Monday, August 3, 2026

Assembly Election ಶಿವಮೊಗ್ಗ ಗ್ರಾಮಾಂತರ ಕ್ರೇತ್ರ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಶಾಸಕ ಅಶೋಕ ನಾಯಕ್

Date:

Assembly Election ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರ ಬುಧವಾರ ನಾಮಪತ್ರ ಸಲ್ಲಿಸುತ್ತಿದ್ದು, ಗ್ರಾಮಾಂತರ ಶಾಸಕ ಕೆ.ಬಿ.ಅಶೋಕ ನಾಯ್ಕ ಪಾಲ್ಗೊಂಡಿದ್ದರು.

ಕಾರ್ಯಕರ್ತರ ಜತೆಯಲ್ಲಿ ಪ್ರಚಾರ ನಡೆಸಿದ ಅವರು ವಿಜಯೇಂದ್ರ ಅವರ ಗೆಲುವಿಗೆ ಶುಭಕೋರಿದರು.
ಇದೇ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಚುನಾವಣೆ ಮತ್ತು ಪ್ರಚಾರ ಕಾರ್ಯದ ಬಗ್ಗೆ ಸಮಾಲೋಚನೆ ನಡೆಸಿ ಆಶೀರ್ವಾದ ಪಡೆದರು.

Assembly Election ಲೋಕಸಭೆ ಸದಸ್ಯ ಬಿ.ವೈ.ರಾಘವೇಂದ್ರ ಅವರೊಂದಿಗೆ ಗ್ರಾಮಾಂತರ ಕ್ಷೇತ್ರದ ಪ್ರವಾಸದ ಕುರಿತು ಚರ್ಚಿಸಿದರು.

ಗ್ರಾಮಾಂತರ ಕ್ಷೇತ್ರ ಪ್ರಭಾರಿ ಎಸ್.ದತ್ತಾತ್ರಿ ಅವರು ಶಿಕಾರಿಪುರ ಅಭ್ಯರ್ಥಿ ಬಿ.ವೈ.ವಿಜಯೇಂದ್ರ ಅವರ ಗೆಲುವಿಗೆ ಶುಭಕೋರಿದರು.

ಇದೇ ಸಂದರ್ಭದಲ್ಲಿ ಬಿ.ವೈ.ವಿಜಯೇಂದ್ರ ಅವರು ಬಿ.ಎಸ್.ಯಡಿಯೂರಪ್ಪ ಅವರ ಆಶೀರ್ವಾದ ಪಡೆದರು. ಲೋಕಸಭೆ ಸದಸ್ಯ ಬಿ.ವೈ.ರಾಘವೇಂದ್ರ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...