Sunday, August 2, 2026
Sunday, August 2, 2026

Election commission of India ಶಿವಮೊಗ್ಗ ಗ್ರಾಮಾಂತರ ಮತ್ತು ಭದ್ರಾವತಿ ಕ್ಷೇತ್ರಗಳ ಸಾಮಾನ್ಯ ಚುನಾವಣಾ ವೀಕ್ಷಕರಾಗಿ ಗೋವಿಂದರಾಮ್ ಚುರೇಂದ್ರ

Date:

Election commission of India ಭಾರತೀಯ ಚುನಾವಣಾ ಆಯೋಗದ ಆದೇಶದನ್ವಯ ಶಿವಮೊಗ್ಗ ಗ್ರಾಮಾಂತರ-111 ಮತ್ತು ಭದ್ರಾವತಿ-112 ಕ್ಷೇತ್ರಗಳ ವಿಧಾನಸಭಾ ಚುನಾವಣೆಯ ಸಾಮಾನ್ಯ ವೀಕ್ಷಕರನ್ನಾಗಿ ಗೋಂವಿದ್ ರಾಮ್ ಚುರೇಂದ್ರ ಇವರನ್ನು ನೇಮಿಸಲಾಗಿದೆ.

ಇವರ ಸಂಪರ್ಕ ಸಂಖ್ಯೆ : 636674288 ಆಗಿದ್ದು ದಿನಾಂಕ: 20-04-2023 ರಿಂದ 13-05-2023 ರವರೆಗಿನ ಚುನಾವಣಾ ಪ್ರಕ್ರಿಯೆ ಅವಧಿಯಲ್ಲಿ ಇವರು ಕೊಠಡಿ ಸಂಖ್ಯೆ -03, ಸಕ್ರ್ಯೂಟ್ ಹೌಸ್, ಶಿವಮೊಗ್ಗ ಇಲ್ಲಿರುತ್ತಾರೆ.

Election commission of India ಈ ಅವಧಿಯಲ್ಲಿ ಯಾವುದೇ ಮಾದರಿ ನೀತಿ ಸಂಹಿತೆ ಉಲ್ಲಂಘನೆ, ಚುನಾವಣಾ ಪ್ರಕ್ರಿಯೆ/ಚುನಾವಣೆಗೆ ಸಂಬಂಧಿಸಿದ ಯಾವುದೇ ವಿಷಯದ ಉಲ್ಲಂಘನೆಗೆ ಸಂಬಂಧಿಸಿದಂತೆ ವಿಧಾನಸಭಾ ಕ್ಷೇತ್ರಗಳಾದ ಶಿವಮೊಗ್ಗ ಗ್ರಾಮಾಂತರ ಮತ್ತು ಭದ್ರಾವತಿಯ ರಾಜಕೀಯ ಪಕ್ಷಗಳ ಪ್ರತಿನಿಧಿಗಳು/ಸಾರ್ವನಿಕರು ಇವರನ್ನು ಮಧ್ಯಾಹ್ನ 12 ರಿಂದ 2 ರವರೆಗೆ ವೈಯಕ್ತಿಕವಾಗಿ ಸಂಪರ್ಕಿಸಬಹುದೆಂದು ಶಿವಮೊಗ್ಗ(ಗ್ರಾಮೀಣ) ಮತ್ತು ಭದ್ರಾವತಿ ವಿಧಾನಸಭಾ ಕ್ಷೇತ್ರಗಳ ಸಾಮಾನ್ಯ ವೀಕ್ಷಕರಾದ ಗೋವಿಂದ್ ರಾಮ್ ಚುರೇಂದ್ರ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...