Wednesday, September 16, 2026
Wednesday, September 16, 2026

Karnataka Legislative Assembly ಶಿಕಾರಿಪುರದಲ್ಲಿ ಚುನಾವಣೆ ಹಿನ್ನೆಲೆ ಪೊಲೀಸ್ ರೂಟ್ ಮಾರ್ಚ್

Date:

Karnataka Legislative Assembly ಕರ್ನಾಟಕ ರಾಜ್ಯ ವಿಧಾನ ಸಭಾ ಸಾರ್ವತ್ರಿಕ ಚುನಾವಣೆ – 2023ರ ಹಿನ್ನೆಲೆಯಲ್ಲಿ, ಈ ದಿನ ದಿನಾಂಕಃ 20-04-2023 ರಂದು ಶ್ರೀ ಶಿವಾನಂದ ಮದರಕಂಡಿ, ಪೊಲೀಸ್ ಉಪಾಧೀಕ್ಷಕರು, ಶಿಕಾರಿಪುರ ಉಪವಿಭಾಗರವರ ನೇತೃತ್ವದಲ್ಲಿ, ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕಪ್ಪನಹಳ್ಳಿ ಮತ್ತು ಪುಣೆದಳ್ಳಿ ಗ್ರಾಮದಲ್ಲಿ ರೂಟ್ ಮಾರ್ಚ್ (ಪಥಸಂಚಲನವನ್ನು) ನಡೆಸಲಾಯಿತು.

Karnataka Legislative Assembly ಸದರಿ ರೂಟ್ ಮಾರ್ಚ್ ನಲ್ಲಿ ಶ್ರೀ ಲಕ್ಷ್ಮಣ್, ಪೊಲೀಸ್ ನಿರೀಕ್ಷಕರು, ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆ, ಶ್ರೀ ಪ್ರಧಾನ್, ಪೊಲೀಸ್ ನಿರೀಕ್ಷಕರು, CISF (ಕೇಂದ್ರ ಕೈಗಾರಿಕಾ ಭದ್ರತಾ ಪಡೆ) ಶ್ರೀ ಶರತ್ & ತಿಮ್ಮಯ್ಯ ಪೊಲೀಸ್ ಉಪ ನಿರೀಕ್ಷಕರುಗಳು, ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆ ಮತ್ತು CISF ನ ಅಧಿಕಾರಿ ಮತ್ತು ಸಿಬ್ಬಂಧಿಗಳು ಹಾಗೂ ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆಯ ಅಧಿಕಾರಿ ಹಾಗೂ ಸಿಬ್ಬಂಧಿಗಳು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...