Sunday, December 7, 2025
Sunday, December 7, 2025

ಜನಜಾಗೃತಿಗೆ ಯಕ್ಷಗಾನ ಕಲೆ

Date:

ಹೊಸನಗರ ರಾಮಚಂದ್ರಾಪುರ ಮಠದ ಸಭಾಂಗಣದಲ್ಲಿ ಯಕ್ಷಗಾನ ಕಾರ್ಯಕ್ರಮ ನೆರವೇರಿತು. ಈ ಪ್ರದರ್ಶನದಲ್ಲಿ ರಮೇಶ್ ಹೆಗಡೆ ಗುಂಡೂಮನೆ ರಚಿಸಿದ ನೂತನ ಯಕ್ಷಪ್ರಸಂಗ ‘ಸಿರಿಧೇನು ಮಹಿಮಾ’ ಪುಸ್ತಕ ಬಿಡುಗಡೆಗೊಳಿಸಲಾಯಿತು.

ರಾಜರಾಜೇಶ್ವರಿ ಕೃಪಾಪೋಷಿತ ವಂಶವಾಹಿನಿ ಯಕ್ಷ ಮೇಳ ಗುಂಡೂಮನೆಯವರು ಏರ್ಪಡಿಸಿದ್ದರು. ಈ ಸೇವೆಯಾಟ ದಲ್ಲಿ ರಮೇಶ್ ಹೆಗಡೆ ರಚಿಸಿರುವ ನೂತನ ಯಕ್ಷ ಕೃತಿ ಪ್ರತಿಯನ್ನು ಬಿಡುಗಡೆಗೊಳಿಸಲಾಯಿತು.

‘ಅತ್ಯಂತ ಸುಲಭವಾಗಿ ಜನರಲ್ಲಿ ಜಾಗೃತಿ ಮೂಡಿಸುವ ಶಕ್ತಿ ಯಕ್ಷಗಾನ ಕಲೆ ಹೊಂದಿದೆ’ ಎಂದು ಗೋಕರ್ಣ ಶ್ರೀರಾಮಚಂದ್ರಾಪುರ ಮಠದ ಶ್ರೀ. ಗಜಾನನ ಭಟ್ ತಿಳಿಸಿದರು.

ಹೊಸನಗರ ಪ್ರಧಾನ ಮಠದ ವ್ಯವಸ್ಥಾಪಕ ರಾಘವೇಂದ್ರ ಮಧ್ಯಸ್ಥ, ಮಹಾನಂದಿ ಗೋ ಲೋಕದ ಕೃಷ್ಣಪ್ರಸಾದ್ ಎಡಪಾಡಿ, ವಂಶವಾಹಿನಿ ಭಾಗವತರಾದ ಸೂರ್ಯನಾರಾಯಣ ಹೆಗಡೆ ಇನ್ನೂ ಮುಂತಾದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaiah ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹತ್ಯೆ, ಸೀಎಂ ಸಿದ್ಧರಾಮಯ್ಯ ಖಂಡನೆ

CM Siddharamaiah ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣದ ಕಾಂಗ್ರೆಸ್ ಕಾರ್ಯಕರ್ತ...

ಶಾಲಾ ಬಸ್ ಅತಿವೇಗ ಚಾಲನೆ, ಬೈಕಿಗೆ ಢಿಕ್ಕಿ‌ ಸವಾರನ ಸ್ಥಿತಿ ಗಂಭೀರ

ಶಾಲಾ ಪ್ರವಾಸಕ್ಕೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ಸು ಮತ್ತು ಬೈಕ್ ನಡುವೆ...

B.Y.Raghavendra ಆರ್.ಎಸ್.ಎಸ್. ಗೃಹ ಸಂಪರ್ಕ ಅಭಿಯಾನದಲ್ಲಿ ಸಂಸದ ರಾಘವೇಂದ್ರ ಭಾಗಿ.

B.Y.Raghavendra ರಾಷ್ಟ್ರೀಯ ಸ್ವಯಂಸೇವಕ ಸಂಘದ ನೂರನೇ ವರ್ಷದ ಪ್ರಯುಕ್ತ, ಇಂದು...