Thursday, December 18, 2025
Thursday, December 18, 2025

ಜನಜಾಗೃತಿಗೆ ಯಕ್ಷಗಾನ ಕಲೆ

Date:

ಹೊಸನಗರ ರಾಮಚಂದ್ರಾಪುರ ಮಠದ ಸಭಾಂಗಣದಲ್ಲಿ ಯಕ್ಷಗಾನ ಕಾರ್ಯಕ್ರಮ ನೆರವೇರಿತು. ಈ ಪ್ರದರ್ಶನದಲ್ಲಿ ರಮೇಶ್ ಹೆಗಡೆ ಗುಂಡೂಮನೆ ರಚಿಸಿದ ನೂತನ ಯಕ್ಷಪ್ರಸಂಗ ‘ಸಿರಿಧೇನು ಮಹಿಮಾ’ ಪುಸ್ತಕ ಬಿಡುಗಡೆಗೊಳಿಸಲಾಯಿತು.

ರಾಜರಾಜೇಶ್ವರಿ ಕೃಪಾಪೋಷಿತ ವಂಶವಾಹಿನಿ ಯಕ್ಷ ಮೇಳ ಗುಂಡೂಮನೆಯವರು ಏರ್ಪಡಿಸಿದ್ದರು. ಈ ಸೇವೆಯಾಟ ದಲ್ಲಿ ರಮೇಶ್ ಹೆಗಡೆ ರಚಿಸಿರುವ ನೂತನ ಯಕ್ಷ ಕೃತಿ ಪ್ರತಿಯನ್ನು ಬಿಡುಗಡೆಗೊಳಿಸಲಾಯಿತು.

‘ಅತ್ಯಂತ ಸುಲಭವಾಗಿ ಜನರಲ್ಲಿ ಜಾಗೃತಿ ಮೂಡಿಸುವ ಶಕ್ತಿ ಯಕ್ಷಗಾನ ಕಲೆ ಹೊಂದಿದೆ’ ಎಂದು ಗೋಕರ್ಣ ಶ್ರೀರಾಮಚಂದ್ರಾಪುರ ಮಠದ ಶ್ರೀ. ಗಜಾನನ ಭಟ್ ತಿಳಿಸಿದರು.

ಹೊಸನಗರ ಪ್ರಧಾನ ಮಠದ ವ್ಯವಸ್ಥಾಪಕ ರಾಘವೇಂದ್ರ ಮಧ್ಯಸ್ಥ, ಮಹಾನಂದಿ ಗೋ ಲೋಕದ ಕೃಷ್ಣಪ್ರಸಾದ್ ಎಡಪಾಡಿ, ವಂಶವಾಹಿನಿ ಭಾಗವತರಾದ ಸೂರ್ಯನಾರಾಯಣ ಹೆಗಡೆ ಇನ್ನೂ ಮುಂತಾದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Interact Club ಮಕ್ಕಳಿಗೆ ಉತ್ತಮ ಶಿಕ್ಷಣ ಮತ್ತು ಭವಿಷ್ಯ ರೂಪಿಸುವಲ್ಲಿ ಪೋಷಕರ ಪಾತ್ರ ಬಹಳ ಮುಖ್ಯ – ರಮೇಶ್

ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಸುವಲ್ಲಿ ಇಂಟರಾಕ್ಟ್ ಕ್ಲಬ್ ಸಹಕಾರಿ ಎಂದು ಕ್ಷೇತ್ರ...

Veereshwar Punyashram Samskruth School ವೀರೇಶ್ವರ ಪುಣ್ಯಾಶ್ರಮದಲ್ಲಿ ಗಾಯಕ ನಿಜಗುಣಿ ಮಂಗಿ ಅವರ ಹಿಂದೂಸ್ತಾನಿ ಗಾಯನ

Veereshwar Punyashram Samskruth School ಸಾಗರ ರಸ್ತೆಯ ವೀರೇಶ್ವರ ಪುಣ್ಯಾಶ್ರಮ ಸಂಸ್ಕತ...

Rotary Shivamogga ರೇಬೀಸ್ ಮಾರಣಾಂತಿಕ‌ ಕಾಯಿಲೆಯಾಗುವ ಸಾಧ್ಯತೆ ಇದೆ, ನಿರ್ಲಕ್ಷ್ಯ ಬೇಡ- ಡಾ.ಅರವಿಂದ್

Rotary Shivamogga ರೇಬೀಸ್ ಮಾರಣಾಂತಿಕ ಕಾಯಿಲೆ ಆಗುವ ಸಾಧ್ಯತೆ ಇರುತ್ತದೆ. ಆದ್ದರಿಂದ...