Sunday, August 23, 2026
Sunday, August 23, 2026

Congress MLA KB Prasannakumar Joins JDS ಶಿವಮೊಗ್ಗ ಕಾಂಗ್ರೆಸ್ ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್ ಜೆಡಿಎಸ್ ಗೆ ಸೇರ್ಪಡೆ

Date:

Congress MLA KB Prasannakumar Joins JDS ರಾಜಕೀಯದ ಕ್ಷಿಪ್ರ ಬೆಳವಣಿಗೆಯಲ್ಲಿ ಶಿವಮೊಗ್ಗದ ಮಾಜಿ ಶಾಸಕ ಮತ್ತು ಕಾಂಗ್ರೆಸ್ ಪಕ್ಷದ ವಕ್ತಾರ ಕೆ.ಬಿ.ಪ್ರಸನ್ನ ಕುಮಾರ್ ಜೆಡಿಎಸ್ ಪಕ್ಷ ಸೇರಿದ್ದಾರೆ.

ಪಕ್ಷದ ವರಿಷ್ಠರಾದ ಮಾಜಿ ಪ್ರಧಾನಿ ದೇವೇಗೌಡರ ಸಮ್ಮುಖ ತೆನೆ ಹೊತ್ತ ಮಹಿಳೆಯ ಚಿನ್ಹೆಯುಳ್ಳ ಬಾವುಟ ಸ್ವೀಕರಿಸಿದರು.
ಶಿವಮೊಗ್ಗದಲ್ಲಿನ ಪತ್ರಿಕಾಗೋಷ್ಠಿಯಲ್ಲಿ
ಪತ್ರಕರ್ತರು ಪ್ರಶ್ನೆಗಳ ಸುರಿಮಳೆಗೈದರು.
ಬಗ್ಗದ ಮಾಜಿ ಶಾಸಕ ಪ್ರಸನ್ನಕುಮಾರ್ ಸದ್ಯ ಬೇಷರತ್ತಾಗಿ ಜೆಡಿಎಸ್ ಗೆ ಸೇರ್ಪಡೆಯಾಗಿದ್ದೇನೆ.
ಸಾಮಾನ್ಯ ಕಾರ್ಯಕರ್ತನಾಗಿ ಪಕ್ಷದಲ್ಲಿ ಶ್ರಮಿಸುವೆ.
ಪ್ರಸ್ತುತ ಶಿವಮೊಗ್ಗ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಆಯನೂರು ಮಂಜುನಾಥ್ ಅವರನ್ನ ಗೆಲ್ಲಿಸುವುದೇ ನಮ್ಮ ಗುರಿ. ತಾವು ಜೆಡಿಎಸ್ ಸೇರುವಾಗ ಕಾಂಗ್ರೆಸ್ ಪಕ್ಷದ ಯಾರಿಗೂ ತಮ್ಮೊಡನೆ ಬರಲು ಒತ್ತಾಯಮಾಡಿಲ್ಲ. ಅಭಿಮಾನಿಗಳು ಮತ್ತು ಮಿತ್ರರ ಸಲಹೆ,ಸಮ್ಮತಿ ಪಡೆದು ಜೆಡಿಎಸ್ ಪಕ್ಷ ಸೇರುವ ನಿರ್ಧಾರಮಾಡಿದ್ದೇನೆ ಎಂದು ತಿಳಿಸಿದರು.

Congress MLA KB Prasannakumar Joins JDS ಜೆಡಿಎಸ್ ಜಿಲ್ಲಾಧ್ಯಕ್ಷ
ಶ್ರೀಕಾಂತ್,
ಅಭ್ಯರ್ಥಿ ಆಯನೂರು ಮಂಜುನಾಥ್ ಮುಂತಾದವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K. Shivakumar 500 ಕೆಪಿಎಸ್ ಶಾಲೆಗಳನ್ನ ಸಮಗ್ರ ಉನ್ನತೀಕರಿಸುವ “ಶಿಕ್ಷಣ ಕ್ರಾಂತಿ-2030″ಯೋಜನೆಗೆ ಹೆಜ್ಜೆಯಿಟ್ಟಿದ್ದೇವೆ,- ಡಿ.ಕೆ.ಶಿವಕುಮಾರ್.

D.K. Shivakumar ನಮ್ಮ ಹಳ್ಳಿಯ ಮಣ್ಣಿನ ಪ್ರತಿಭೆಗಳು ವಿಶ್ವದಂಗಳದಲ್ಲಿ ರಾರಾಜಿಸಬೇಕು, ಅವರಿಗೆ ಅತ್ಯುನ್ನತ...

B.Y. Raghavendra “ಸರ್ಕಾರಿ ಶಾಲೆಗೆ ನೀವು ಸಲ್ಲಿಸಿರುವ ಅಪಾರಸೇವೆಗೆ ದೊರೆತ ಅರ್ಹ ಗೌರವ”- ಬಿ.ವೈ.ರಾಘವೇಂದ್ರ.

B.Y. Raghavendra ಕೇಂದ್ರ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಕಟಿಸಿರುವ...

Shivamogga News ಹರಕೆರೆ ರಿಂಗ್ ರಸ್ತೆಯಲ್ಲಿ ದರೋಡೆ ಮಾಡಿದ್ದ ಖದೀಮರು ಈಗ ‘ಅಂದರ್’.

Shivamogga News ಹರಕೆರೆ ರಿಂಗ್‌ರೋಡ್‌ನಲ್ಲಿ ಸಾರ್ವಜನಿಕರನ್ನು ಬೆದರಿಸಿ, ಹಲ್ಲೆ ನಡೆಸಿ ಹಣ...

D. Devaraj Arasu ದೇವರಾಜ ಅರಸು ಅವರಿಗೆ ನಮ್ಮರೈತರು ಚಿರ ಋಣಿಯಾಗಿರಬೇಕು – ಬಿ.ಆರ್.ಜಯಂತ್.

D. Devaraj Arasu  1974ರ ಭೂ ಸುಧಾರಣಾ ಕಾಯ್ದೆಗೆ ಐತಿಹಾಸಿಕ ಮಹತ್ವವಿದ್ದು,...