Sunday, August 23, 2026
Sunday, August 23, 2026

Voters Awareness ಮತದಾನ ಮನೆಯ ಕಾರ್ಯಕ್ರಮವಿದ್ದಂತೆ ತಪ್ಪದೇ ಭಾಗವಹಿಸಿ- ಸುನೀತಾ ಶ್ರೀಧರ್

Date:

Voters Awareness ಪವಿತ್ರವಾದ ಮತದಾನವನ್ನು ಯಾರು ಕಳೆದು ಕೊಳ್ಳಬಾರದು. ನಮ್ಮ ಮನೆ ಕಾರ್ಯಕ್ರಮಕ್ಕೆ ಹೇಗೆ ತಪ್ಪದೆ ಭಾಗವಹಿಸುತ್ತೇವೊ ಹಾಗೆಯೆ, ದೇಶ ಕಟ್ಟುವ ಕಾರ್ಯದಲ್ಲಿ ಎಲ್ಲರೂ ತಮ್ಮ ಮತವನ್ನು ಚಲಾಯಿಸಿ, ಸದೃಡ ಗೊಳಿಸಬೇಕಾಗಿ, ಎಂಟೂ ರೋಟರಿ ಕ್ಲಬ್ ಗಳ ಪರವಾಗಿ ಅಸಿಸ್ಟೆಂಟ್ ಗೌರ್ನರ್ ರೊ.ಸುನಿತಾಶ್ರೀಧರ್ ಕೋರಿದರು.

ಮಾಜಿ ಜಿಲ್ಲಾ ರಾಜ್ಯಪಾಲರದ ರೊ.ಚಂದ್ರಶೇಖರ್ ಮಾತನಾಡುತ್ತಾ, ಗ್ರಾಮಾಂತರ ಪ್ರದೇಶದಲ್ಲಿ ಅತ್ಯುತ್ತಮ ಮತದಾನವಾಗುತ್ತಿದೆ. ಆದರೆ, ನಗರ ಪ್ರದೇಶದ ಮತದಾರರು ಜಾಗೃತರಾಗಿ ತಪ್ಪದೆ ತಮ್ಮ ಇರುವಿಕೆಯನ್ನು ಗುರ್ತಿಸುವ ಮತದಾನದಲ್ಲಿ ಭಾಗಿಗಳಾಗಿ ಎಂದರು.

Voters Awareness ಜಿಲ್ಲಾ ಪಂಚಾಯತ್ ಸಿ.ಇ.ಒ. ಸ್ನೇಹಲ್ ಸುಧಾಕರ್ ಲೋಕಂಡೆ ಕಾರ್ಯಕ್ರಮ ಉದ್ಘಾಟಿಸಿ, ಜನಜಾಗೃತಿ ಕಾರ್ಯಕ್ರಮವನ್ನು ಅಂತರರಾಷ್ಟ್ರೀಯ ಸಂಸ್ಥೆ ರೋಟರಿಯ ಎಲ್ಲಾ ಎಂಟು ಕ್ಲಬ್ ಗಳು ಹಮ್ಮಿಕೊಂಡಿರುವ ಈ ಕಾರ್ಯಕ್ರಮವನ್ನು ಸಂತೋಷದಿಂದ ಉದ್ಘಾಟಿಸಿರುವುದಾಗಿ ತಿಳಿಸಿದರು.

ನೋಡಲ್ ಅಧಿಕಾರಿ ಶ್ರೀಕಾಂತ್, ಸ್ವೀಫ್ ನ ಸಿಬ್ಬಂದಿ ಸಹಕರಿಸಿದರು. ಮಾಜಿ ಅಸಿಸ್ಟೆಂಟ್ ಗೌರ್ನರ್ ಜಿ.ವಿಜಯಕುಮಾರ್, ರೊ.ಆನಂದಮೂರ್ತಿ, ರೊ.ಸುರೇಶ್, ರೊ.ಮಂಜುಳ, ರೊ.ಚಂದ್ರು, ರೊ.ಭಟ್, ವಾಗೇಶ್, ಎಂಟು ಕ್ಲಬ್ಬಿನ ಸದಸ್ಯರು ಶಿವಪ್ಪನಾಯಕ ವೃತ್ತದಿಂದ, ಗೋಪಿ ವೃತ್ತದವರೆಗೆ ಜಾತಾದಲ್ಲಿ ಭಗವಹಿಸಿ ನಾಗರಿಕರಿಗೆ ಆಮೇಶಕ್ಕೆ ಬಲಿಯಾಗದೆ ಸ್ವತಂತ್ರವಾಗಿ ಮತದಾನ ಮಾಡುವಂತೆ ಜನಜಾಗೃತಿ ಕಾರ್ಯ ನೆರವೇರಿಸಿದರು.
ರೊ.ಶ್ರೀಧರ್ ಸ್ವಾಗತಿಸಿ ರೊ.ಕೆ.ಪಿ.ಶೆಟ್ಟಿ ವಂದಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K. Shivakumar 500 ಕೆಪಿಎಸ್ ಶಾಲೆಗಳನ್ನ ಸಮಗ್ರ ಉನ್ನತೀಕರಿಸುವ “ಶಿಕ್ಷಣ ಕ್ರಾಂತಿ-2030″ಯೋಜನೆಗೆ ಹೆಜ್ಜೆಯಿಟ್ಟಿದ್ದೇವೆ,- ಡಿ.ಕೆ.ಶಿವಕುಮಾರ್.

D.K. Shivakumar ನಮ್ಮ ಹಳ್ಳಿಯ ಮಣ್ಣಿನ ಪ್ರತಿಭೆಗಳು ವಿಶ್ವದಂಗಳದಲ್ಲಿ ರಾರಾಜಿಸಬೇಕು, ಅವರಿಗೆ ಅತ್ಯುನ್ನತ...

B.Y. Raghavendra “ಸರ್ಕಾರಿ ಶಾಲೆಗೆ ನೀವು ಸಲ್ಲಿಸಿರುವ ಅಪಾರಸೇವೆಗೆ ದೊರೆತ ಅರ್ಹ ಗೌರವ”- ಬಿ.ವೈ.ರಾಘವೇಂದ್ರ.

B.Y. Raghavendra ಕೇಂದ್ರ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಕಟಿಸಿರುವ...

Shivamogga News ಹರಕೆರೆ ರಿಂಗ್ ರಸ್ತೆಯಲ್ಲಿ ದರೋಡೆ ಮಾಡಿದ್ದ ಖದೀಮರು ಈಗ ‘ಅಂದರ್’.

Shivamogga News ಹರಕೆರೆ ರಿಂಗ್‌ರೋಡ್‌ನಲ್ಲಿ ಸಾರ್ವಜನಿಕರನ್ನು ಬೆದರಿಸಿ, ಹಲ್ಲೆ ನಡೆಸಿ ಹಣ...

D. Devaraj Arasu ದೇವರಾಜ ಅರಸು ಅವರಿಗೆ ನಮ್ಮರೈತರು ಚಿರ ಋಣಿಯಾಗಿರಬೇಕು – ಬಿ.ಆರ್.ಜಯಂತ್.

D. Devaraj Arasu  1974ರ ಭೂ ಸುಧಾರಣಾ ಕಾಯ್ದೆಗೆ ಐತಿಹಾಸಿಕ ಮಹತ್ವವಿದ್ದು,...