Wednesday, October 2, 2024
Wednesday, October 2, 2024

Nidhi Apke Nikat ಏಪ್ರಿಲ್ 27 ರಂದು ಸಾಗರದಲ್ಲಿ ನಿಧಿ ಆಪ್ ಕೆ ನಿಕಟ್ ಕಾರ್ಯಕ್ರಮ

Date:

Nidhi Apke Nikat ನಿವೃತ್ತ ಜೀವನಕ್ಕೆ ಸಾಮಾಜಿಕ ಭದ್ರತೆ ಅಗತ್ಯಗಳನ್ನು ಪೂರೈಸುವ ನಿಟ್ಟಿನಲ್ಲಿ ಪ್ರತಿ ತಿಂಗಳು 27 ರಂದು ನಿಧಿ ಆಪ್ಕೆ ನಿಕಟ್ 2.0 ಕಾರ್ಯಕ್ರಮವನ್ನು ಪ್ರಾರಂಭಿಸಲಾಗಿದ್ದು, ಭವಿಷ್ಯ ನಿಧಿ ಸದಸ್ಯರ ಕುಂದುಕೊರತೆ ಹಾಗೂ ಅಹವಾಲು ಸ್ವೀಕರಿಸಲಾಗುತ್ತಿದೆ.

Nidhi Apke Nikat 27 ಏಪ್ರಿಲ್ 2023 ರಂದು ಬೆಳಿಗ್ಗೆ 10:00 ರಿಂದ ಮಧ್ಯಾಹ್ನ 01:00 ರವರೆಗೆ ಉದ್ಯೋಗದಾತರು ಮತ್ತು ಉದ್ಯೋಗಿಗಳಿಗೆ ಹಾಗೂ ಮಧ್ಯಾಹ್ನ 2:30 ರಿಂದ 4:00 ರವರೆಗೆ ಪಿಂಚಣ ದಾರರಿಗೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕು ಎಲ್.ಬಿ.ಎಸ್.ಸ್ಕೂಲ್, ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನ, ತಾರಾಪುರ ಆವರಣ, ಜೋಗರಸ್ತೆ ಮತ್ತು ದಾವಣಗೆರೆ ಜಿಲ್ಲೆಯ ಶ್ರೀ ವಿಜಯ ಪಿ.ಯು.ಕಾಲೇಜ್, ಯು.ಟಿ.ಸಿ. ಸರ್ಕಲ್, ಹೆಚ್.ಕಡದಕಟ್ಟೆ, ಮಾರಿಕೊಪ್ಪ ರಸ್ತೆ, ಹೊನ್ನಳ್ಳಿ ಇಲ್ಲಿ ನಿಧಿ ಆಪ್ಕೆ ನಿಕಟ್ ಸಭೆ ನಡೆಸಲಾಗುತ್ತಿದೆ ಎಂದು ಪ್ರಾದೇಶಿಕ ಭವಿಷ್ಯನಿಧಿ ಆಯುಕ್ತರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Chamber Of Commerce ಗಾಂಧೀಜಿ & ಶಾಸ್ತ್ರೀಜಿ ಯುವಜನರಿಗೆ ಆದರ್ಶ- ಚಂದ್ರಶೇಖರಯ್ಯ

Chamber Of Commerce ಗಾಂಧೀಜಿ ಅವರ ತತ್ವ ಆದರ್ಶಗಳು ಎಲ್ಲರಿಗೂ ಮಾರ್ಗದರ್ಶನ...

Gangotri College ವಿದ್ಯಾರ್ಥಿಗಳು ಶಿಕ್ಷಣದ ಸಂಗಡ ಮಾನವೀಯ ಮೌಲ್ಯ ಬೆಳೆಸಿಕೊಳ್ಳಬೇಕು- ಶ್ರೀ ಚನ್ನಬಸವಶ್ರೀ

Gangotri College ಗ್ರಾಮೀಣ ಪ್ರದೇಶದ ಜನರ ಜೀವನ ಕ್ರಮ ಅರಿಯುವ ಜೊತೆಗೆ...

CM Siddharamaih ಸಿದ್ಧರಾಮಯ್ಯ ರಾಜಿನಾಮೆ ಬೇಡ.ಬೆಂಬಲಿಸಿ ಜನಜಾಥಾ-‘ಅಹಿಂದ’ ಮಹೇಶ್

CM Siddharamaih ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಕೊಡುವುದು ಬೇಡ....