Friday, October 4, 2024
Friday, October 4, 2024

Cyber Security ಏಪ್ರಿಲ್ 29 ರಂದು ಸೈಬರ್ ಜಾಗೃತಿ ಕಾರ್ಯಕ್ರಮ

Date:

Cyber Security ಸೈಬರ್ ಸುರಕ್ಷತೆ ಹಾಗೂ ಹಣಕಾಸಿನ ವ್ಯವಹಾರದಲ್ಲಿ
ಆಗುವ ಹ್ಯಾಕಿಂಗ್ ತೊಂದರೆ ಕುರಿತು ಜಾಗೃತಿ ಮೂಡಿಸುವ
ಕಾರ್ಯಕ್ರಮವನ್ನು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು
ಕೈಗಾರಿಕಾ ಸಂಘದ ಸಭಾಂಗಣದಲ್ಲಿ ಏಪ್ರಿಲ್ 29ರ ಬೆಳಗ್ಗೆ 10:00ಕ್ಕೆ
ಹಮ್ಮಿಕೊಳ್ಳಲಾಗಿದೆ.

ಸೈಬರ್ ಜಾಗೃತಿ ಕಾರ್ಯಕ್ರಮವನ್ನು ನಿವೃತ್ತ ಪ್ರೊಫೆಸರ್
ಡಾ. ವೀರಮಂಜು ಉದ್ಘಾಟಿಸುವರು. ನಂತರ ವಿಶೇಷ ಉಪನ್ಯಾಸ
ಕಾರ್ಯಕ್ರಮಗಳಿದ್ದು, ಡಾ. ವೀರಮಂಜು ಅವರು ಇಂಟರ್‌ನೆಟ್
ವಿಷಯಗಳ ಕುರಿತು ತಿಳವಳಿಕೆ ನೀಡಲಿದ್ದಾರೆ. ಮಹೇಶ್ ವಸ್ತದ್
ಅವರು ಹ್ಯಾಕಿಂಗ್ ವಿಷಯಗಳ ಕುರಿತು ಪ್ರಾತ್ಯಕ್ಷಿಕೆ ಮೂಲಕ
ವಿಶೇಷ ಉಪನ್ಯಾಸ ನೀಡಲಿದ್ದಾರೆ.

Cyber Security ಸೈಬರ್ ಅಪರಾಧ ಹಾಗೂ ಹ್ಯಾಕಿಂಗ್ ಸಮಸ್ಯೆ ಹೆಚ್ಚುತ್ತಿರುವ ಕಾಲ
ಇದಾಗಿದ್ದು, ಜಾಗೃತಿ ಮತ್ತು ತಿಳವಳಿಕೆ ಮುಖ್ಯ. ಶಿವಮೊಗ್ಗ
ಜಿಲ್ಲೆಯ ಆಸಕ್ತರು ಸೈಬರ್ ಜಾಗೃತಿ ಕಾರ್ಯಕ್ರಮದಲ್ಲಿ ಹೆಚ್ಚಿನ
ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು. ಭಾಗವಹಿಸುವರರು
ಲ್ಯಾಪ್‌ಟಾಪ್ ತರುವುದು ಒಳ್ಳೆಯದು. ಪ್ರಾತ್ಯಕ್ಷಿಕೆ ಜಾಗೃತಿಗೆ
ಅನುಕೂಲವಾಗಲಿದೆ ಎಂದು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು
ಕೈಗಾರಿಕಾ ಸಂಘದ ಅಧ್ಯಕ್ಷ ಎನ್.ಗೋಪಿನಾಥ್
ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Jawahar Navodaya Vidyalaya ಗಾಜನೂರಿನ ನವೋದಯ ಶಾಲಾ ಪ್ರವೇಶಾತಿ 2025-26 ಪರೀಕ್ಷೆಗೆ ಆನ್ ಲೈನ್ ಅರ್ಜಿ ಆಹ್ವಾನ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯವು 2025-26ನೇ ಸಾಲಿಗೆ 9...

Department of Parliamentary Affairs and Legislation ಅಕ್ಟೋಬರ್ 5 ರಂದು ನಡೆಯುವ “ಯುವ ಸಂಸತ್” ಸ್ಥಳ‌ ಬದಲಾವಣೆ ಗಮನಿಸಿ

Department of Parliamentary Affairs and Legislation ಸಂಸದೀಯ ಮತ್ತು ವ್ಯವಹಾರಗಳು...

MESCOM ಅ.4 ರಿಂದ7 ವರೆಗೆ ಮೆಸ್ಕಾಂ ಆನ್ ಲೈನ್ ಸೇವೆ ತಾತ್ಕಾಲಿಕ ಅಲಭ್ಯ

MESCOM ಅ.04ರಿಂದ 07 ರ ವರೆಗೆ ಮೆಸ್ಕಾಂ ಮಾಹಿತಿ ತಂತ್ರಜ್ಞಾನ...

Shivamogga Dasara ಶಿವಮೊಗ್ಗ ಚಲನಚಿತ್ರ ದಸರಾ ಚಾಲನೆಗೆ ಹಿರಿಯ ನಟಿ ಉಮಾಶ್ರೀ ಆಗಮನ

Shivamogga Dasara ಶಿವಮೊಗ್ಗ ಮಹಾ ನಗರ ಪಾಲಿಕೆ ವತಿಯಿಂದ ಆಯೋಜಿಸಲಾಗಿರುವ...