Sunday, December 7, 2025
Sunday, December 7, 2025

ಕೆ ಲೈವ್ ಸುದ್ದಿಸಾಲು.

Date:

ಬೆಂಗಳೂರಿಗೆ ಮತ್ತೆ ವರುಣನ ಕಾಟ.
ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆ.
ನವೆಂಬರ್ 26 ರಿಂದ ಡಿಸೆಂಬರ್ 1 ರವರೆಗೆ ಸಾಧಾರಣ ಮಳೆ ಬೀಳಲಿದೆ.

ಸದ್ಯ ರಾಜ್ಯದಲ್ಲಿ ಪ್ರವಾಹದಿಂದಾಗಿರುವ ಆಸ್ತಿ,ಜೀವ ಮತ್ತು ಪ್ರಾಕೃತಿಕ ಹಾನಿಗಳಿಗೆ ಹಣಕಾಸಿನ ಪರಿಹಾರ
ನೀಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಿದ್ದಾರೆ.

ಕರ್ನಾಟಕದ ಸಂಯುಕ್ತ ಕಿಸಾನ್ ಮೋರ್ಚಾ ರಾಷ್ಟ್ರೀಯ ಹೆದ್ದಾರಿ ತಡೆ ಚಳವಳಿ ಮಾಡಿದೆ. ಕೃಷಿ ಬೆಳೆಗೆ ಬೆಂಬಲ ಬೆಲೆ ಪ್ರಕಟಿಸಬೇಕು ಎಪಿಎಂಸಿ ಮತ್ತು ಭೂಸುಧಾರಣಾ ಕಾಯಿದೆಗಳನ್ನು ರದ್ದುಗೊಳಿಸಲು
ಒತ್ತಾಯಿಸಿದೆ.

ಪ್ರಸ್ತುತ ವಿಧಾನ ಪರಿಷತ್ತಿಗೆ ಸ್ಪರ್ಧಿಸಿರುವ 121 ಅಭ್ಯರ್ಥಿಗಳಲ್ಲಿ
ಶ್ರೀಯೂಸುಫ್ ಶರೀಫ್ ಅವರು ಅತ್ಯಂತ ಶ್ರೀಮಂತ ವ್ಯಕ್ತಿ.
ಅವರು ಘೋಷಿಸಿರುವ ಸ್ವಂತ
ಆಸ್ತಿಯ ಮೊತ್ತ ರೂ 1,744 ಕೋಟಿ.

ಕೋವಿಡ್ ನಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ಚಿತ್ರನಟ ಕಮಲ ಹಾಸನ್ ಅವರೀಗ ಚೇತರಿಸಿಕೊಳ್ಳುತ್ತಿದ್ದಾರೆ.ಚನ್ನೈನ ಶ್ರೀರಾಮಚಂದ್ರ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ಸುಹಾಸ್ ಪ್ರಭಾಕರ್ ಅವರು ಆರೋಗ್ಯ ಮಾಹಿತಿ ಪತ್ರದಲ್ಲಿ ತಿಳಿಸಿದ್ದಾರೆ.

ಕನ್ನಡಿಗ ಸಾಗರ ಪುರಾಣಿಕ್ ಅವರ
ಕನ್ನಡ ಚಿತ್ರ ‘ಡೊಳ್ಳು’ ,ಪಣಜಿಯ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ
ಪ್ರದರ್ಶಿತವಾಗುತ್ತಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaiah ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹತ್ಯೆ, ಸೀಎಂ ಸಿದ್ಧರಾಮಯ್ಯ ಖಂಡನೆ

CM Siddharamaiah ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣದ ಕಾಂಗ್ರೆಸ್ ಕಾರ್ಯಕರ್ತ...

ಶಾಲಾ ಬಸ್ ಅತಿವೇಗ ಚಾಲನೆ, ಬೈಕಿಗೆ ಢಿಕ್ಕಿ‌ ಸವಾರನ ಸ್ಥಿತಿ ಗಂಭೀರ

ಶಾಲಾ ಪ್ರವಾಸಕ್ಕೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ಸು ಮತ್ತು ಬೈಕ್ ನಡುವೆ...

B.Y.Raghavendra ಆರ್.ಎಸ್.ಎಸ್. ಗೃಹ ಸಂಪರ್ಕ ಅಭಿಯಾನದಲ್ಲಿ ಸಂಸದ ರಾಘವೇಂದ್ರ ಭಾಗಿ.

B.Y.Raghavendra ರಾಷ್ಟ್ರೀಯ ಸ್ವಯಂಸೇವಕ ಸಂಘದ ನೂರನೇ ವರ್ಷದ ಪ್ರಯುಕ್ತ, ಇಂದು...