Wednesday, September 16, 2026
Wednesday, September 16, 2026

Congress Karnataka ಖರ್ಗೆ ಪಶ್ಚಾತ್ತಾಪ ಚಾಪ್ಟರ್ ಕ್ಲೋಸ್ ಎಂದರು ಸಿದ್ಧರಾಮಯ್ಯ

Date:

Congress Karnataka ಪ್ರಧಾನಿ ಮೋದಿ ವಿಷ ಸರ್ಪವಿದ್ದಂತೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ನೀಡಿದ್ರು, ಅಲ್ಲದೇ ಇದಕ್ಕೆ ಅವರು ಈಗಾಗಲೇ ವಿಷಾದ ವ್ಯಕ್ತಪಡಿಸಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಪಶ್ಚಾತ್ತಾಪಕ್ಕಿಂತ ಬೇರೆ ಶಿಕ್ಷೆಯಿಲ್ಲ ಅಲ್ವಾ ?. ನಾನು ಯತ್ನಾಳ್ ಹೇಳಿಕೆಗೆಲ್ಲಾ ಉತ್ತರಕೊಡಲು ಹೋಗುವುದಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

Congress Karnataka ಅಲ್ಲದೇ ಮಲ್ಲಿಕಾರ್ಜುನ ಖರ್ಗೆಯವರ ಈ ಹೇಳಿಕೆಯನ್ನು ಬಿಜೆಪಿ ನಾಯಕರು ತೀವ್ರವಾಗಿ ಖಂಡಿಸುತ್ತಿದ್ದಾರೆ.

ಖರ್ಗೆ ಈಗಾಗಲೇ ಯಾರಿಗಾದ್ರೂ ನೋವಾಗಿದ್ರೆ, ವಿಷಾಧ ವ್ಯಕ್ತಪಡಿಸುತ್ತೇನೆ ಎಂದಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...