Sunday, August 2, 2026
Sunday, August 2, 2026

Assembly Election ಆಯನೂರು ಮಂಜುನಾಥ್‌ ಬಿಜೆಪಿ ಗೆ ಟಕ್ಕರ್ ಕೊಡುವರೆ?

Date:

Assembly Election ರಾಜ್ಯ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಕೆ. ಎಸ್. ಈಶ್ವರಪ್ಪ ಚುನಾವಣಾ ರಾಜಕೀಯ ನಿವೃತ್ತಿ ಘೋಷಣೆ ಮಾಡಿ,ರಾಷ್ಟ್ರೀಯ ಅಧ್ಯಕ್ಷರಿಗೆ ಪತ್ರ ಬರೆದಿದ್ದೇನೆ ಎಂದ ಸುದ್ದಿ ಶಿವಮೊಗ್ಗದಲ್ಲಿ ಸಂಚಲನ ಮೂಡಿಸಿತ್ತು.

ಆದರೆ ಅವರ ಮಗನಿಗೆ ಸಹ ಟಿಕೆಟ್ ಕೈತಪ್ಪಿದ್ದು, ಕ್ಷೇತ್ರದ ರಾಜಕೀಯ ಲೆಕ್ಕಾಚಾರ ಬುಡಮೇಲಾಗಿದೆ.

ಕ್ಷೇತ್ರದಲ್ಲಿ 5 ಬಾರಿ ಗೆದ್ದಿದ್ದ ಕೆ. ಎಸ್. ಈಶ್ವರಪ್ಪ ಸ್ಪರ್ಧೆ ಮಾಡುತಿಲ್ಲ. ಮಾಜಿ ಶಾಸಕ ಕೆ. ಬಿ. ಪ್ರಸನ್ನ ಕುಮಾರ್ ಬಿಟ್ಟು ಹೆಚ್. ಸಿ. ಯೋಗೇಶ್ ಎಂಬ ಹೊಸ ಮುಖಕ್ಕೆ ಕಾಂಗ್ರೆಸ್ ಟಿಕೆಟ್ ನೀಡಿದೆ.

Assembly Election ಆಯನೂರು ಮಂಜುನಾಥ್ ಜಿಲ್ಲೆಯ ಅನುಭವಸ್ಥ ರಾಜಕಾರಣಿ. ಆದರೆ ಬಿಜೆಪಿ ಪಕ್ಷದಲ್ಲಿ ಇಲ್ಲ ಎಂಬುದನ್ನು ಗಮನಿಸಬೇಕಿದೆ.

ಶಿವಮೊಗ್ಗ ನಗರ ಕ್ಷೇತ್ರದಿಂದ ಕಾಂಗ್ರೆಸ್‌ನಿಂದ ಹೆಚ್. ಸಿ. ಯೋಗೇಶ್, ಬಿಜೆಪಿಯಿಂದ ಎಸ್. ಎನ್. ಚೆನ್ನಬಸಪ್ಪ, ಜೆಡಿಎಸ್‌ನಿಂದ ಆಯನೂರು ಮಂಜುನಾಥ್ ಅಭ್ಯರ್ಥಿಗಳು. ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಆಯನೂರು ಮಂಜುನಾಥ್ ಕೊನೆ ಕ್ಷಣದಲ್ಲಿ ಜೆಡಿಎಸ್ ಸೇರಿ ಕ್ಷೇತ್ರದ ರಾಜಕೀಯ ಚಿತ್ರಣ ಬದಲಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...