Thursday, March 19, 2026
Thursday, March 19, 2026

JDS Intensive Election Campaign ಶಿವಮೊಗ್ಗದಲ್ಲಿ ಜೆಡಿಎಸ್ ಬಿರುಸಿನ ಚುನಾವಣಾ ಪ್ರಚಾರ

Date:

JDS Intensive Election Campaign ವಿಧಾನ ಸಭಾ ಚುನಾವಣೆ ಮೇ 10ರಂದು ನಡೆಯಲಿದೆ. ಈ ಹಿನ್ನಲೆಯಲ್ಲಿ ಚುನಾವಣಾ ಅಭ್ಯರ್ಥಿ ಗಳು ಜನರ ಬಳಿ ಮತ ಕೇಳಲು ಆರಂಭಿಸಿದ್ದಾರೆ.

ಅದೇ ರೀತಿ, ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾದ ಆಯನೂರು ಮಂಜುನಾಥ್ ಅವರು, ಶಿವಮೊಗ್ಗದ ಫ್ರೀಡಂ ಪಾರ್ಕ್‌ನಲ್ಲಿ ವಾಯು ವಿಹಾರಕ್ಕೆ ಬಂದವರನ್ನು ಭೇಟಿಯಾಗಿ ಮತಯಾಚನೆ ಮಾಡಿದರು.
ಈ ಸಂದರ್ಭದಲ್ಲಿ ನೆಮ್ಮದಿಯ ಶಿವಮೊಗ್ಗ ನಿರ್ಮಾಣಕ್ಕೆ ಕೈ ಜೋಡಿಸುವಂತೆ ಮನವಿ ಮಾಡಿದರು. ಮಹಾನಗರ ಪಾಲಿಕೆ ಸದಸ್ಯ ನಾಗರಾಜ ಕಂಕಾರಿ, ಪ್ರಮುಖರಾದ ಐಡಿಯಲ್‌ ಗೋಪಿ, ವೈ.ಹೆಚ್.ನಾಗರಾಜ್‌ ಸೇರಿದಂತೆ ಜೆಡಿಎಸ್‌ ಪಕ್ಷದ ಪ್ರಮುಖರು, ಕಾರ್ಯಕರ್ತರು ಈ ವೇಳೆ ಉಪಸ್ಥಿತರಿದ್ದರು.

JDS Intensive Election Campaign ಶಿವಮೊಗ್ಗ ಕುವೆಂಪು ರಸ್ತೆಯಲ್ಲಿರುವ ದೋಸೆ ಕ್ಯಾಂಪ್‌ ಬಳಿ ಪ್ರಮುಖರು, ಸಾರ್ವಜನಿಕರನ್ನು ಜೆಡಿಎಸ್‌ ಅಭ್ಯರ್ಥಿ ಆಯನೂರು ಮಂಜುನಾಥ ಅವರು ಭೇಟಿಯಾಗಿ ಚರ್ಚೆ ನಡೆಸಿದರು. ನೆಮ್ಮದಿಯ ಶಿವಮೊಗ್ಗ ನಿರ್ಮಾಣದ ಕುರಿತು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಜನ ಉತ್ತಮವಾಗಿ ಸ್ಪಂದಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...