Sunday, May 3, 2026
Sunday, May 3, 2026

JDS Intensive Election Campaign ಶಿವಮೊಗ್ಗದಲ್ಲಿ ಜೆಡಿಎಸ್ ಬಿರುಸಿನ ಚುನಾವಣಾ ಪ್ರಚಾರ

Date:

JDS Intensive Election Campaign ವಿಧಾನ ಸಭಾ ಚುನಾವಣೆ ಮೇ 10ರಂದು ನಡೆಯಲಿದೆ. ಈ ಹಿನ್ನಲೆಯಲ್ಲಿ ಚುನಾವಣಾ ಅಭ್ಯರ್ಥಿ ಗಳು ಜನರ ಬಳಿ ಮತ ಕೇಳಲು ಆರಂಭಿಸಿದ್ದಾರೆ.

ಅದೇ ರೀತಿ, ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾದ ಆಯನೂರು ಮಂಜುನಾಥ್ ಅವರು, ಶಿವಮೊಗ್ಗದ ಫ್ರೀಡಂ ಪಾರ್ಕ್‌ನಲ್ಲಿ ವಾಯು ವಿಹಾರಕ್ಕೆ ಬಂದವರನ್ನು ಭೇಟಿಯಾಗಿ ಮತಯಾಚನೆ ಮಾಡಿದರು.
ಈ ಸಂದರ್ಭದಲ್ಲಿ ನೆಮ್ಮದಿಯ ಶಿವಮೊಗ್ಗ ನಿರ್ಮಾಣಕ್ಕೆ ಕೈ ಜೋಡಿಸುವಂತೆ ಮನವಿ ಮಾಡಿದರು. ಮಹಾನಗರ ಪಾಲಿಕೆ ಸದಸ್ಯ ನಾಗರಾಜ ಕಂಕಾರಿ, ಪ್ರಮುಖರಾದ ಐಡಿಯಲ್‌ ಗೋಪಿ, ವೈ.ಹೆಚ್.ನಾಗರಾಜ್‌ ಸೇರಿದಂತೆ ಜೆಡಿಎಸ್‌ ಪಕ್ಷದ ಪ್ರಮುಖರು, ಕಾರ್ಯಕರ್ತರು ಈ ವೇಳೆ ಉಪಸ್ಥಿತರಿದ್ದರು.

JDS Intensive Election Campaign ಶಿವಮೊಗ್ಗ ಕುವೆಂಪು ರಸ್ತೆಯಲ್ಲಿರುವ ದೋಸೆ ಕ್ಯಾಂಪ್‌ ಬಳಿ ಪ್ರಮುಖರು, ಸಾರ್ವಜನಿಕರನ್ನು ಜೆಡಿಎಸ್‌ ಅಭ್ಯರ್ಥಿ ಆಯನೂರು ಮಂಜುನಾಥ ಅವರು ಭೇಟಿಯಾಗಿ ಚರ್ಚೆ ನಡೆಸಿದರು. ನೆಮ್ಮದಿಯ ಶಿವಮೊಗ್ಗ ನಿರ್ಮಾಣದ ಕುರಿತು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಜನ ಉತ್ತಮವಾಗಿ ಸ್ಪಂದಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...