Sunday, August 30, 2026
Sunday, August 30, 2026

ಜನೌಷಧಿ ಕೇಂದ್ರ : ಅರ್ಜಿ ಆಹ್ವಾನ

Date:

ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಜನೌಷಧಿ ಕೇಂದ್ರ ಪ್ರಾರಂಭಿಸುವ ಬಗ್ಗೆ ಸರಕಾರ ಆದೇಶ ಹೊರಡಿಸಿದೆ.
ಈ ಕುರಿತು, ಅರ್ಹ ಸರ್ಕಾರೇತರ ಸಂಸ್ಥೆಗಳು, ದತ್ತಿ ಸಂಸ್ಥೆಗಳು, ನಿರುದ್ಯೋಗ ಯುವಕರು, ಪದವಿ ಫಾರ್ಮಾಸಿಸ್ಟ್ ಗ ಗಮನಕ್ಕೆ ತರುವ ಉದ್ದೇಶದಿಂದ ಪತ್ರಿಕೆಯಲ್ಲಿ ಪ್ರಕಟಣೆ ನೀಡುವಂತೆ ತಿಳಿಸಲಾಗಿದೆ. ಅರ್ಜಿಗಳನ್ನು ಆರೋಗ್ಯ ಇಲಾಖೆ ನಿರ್ದೇಶನಾಲಯಕ್ಕೆ ಕಳುಹಿಸಿಕೊಡಲು ಸೂಚಿಸಲಾಗಿದೆ.
ಈಗಾಗಲೇ ಕೆಲವು ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಜನೌಷಧ ಮಳಿಗೆ ತೆರೆಯಲಾಗಿದೆ. ಇನ್ನುಳಿದ ಜಿಲ್ಲಾ, ತಾಲ್ಲೂಕಾ ಸಮುದಾಯ ಹಾಗೂ ಪ್ರಾರ್ಥಮಿಕ ಆರೋಗ್ಯ ಕೇಂದ್ರದಲ್ಲಿ ಮಳಿಗೆ ತೆರೆಯಲು ಸರ್ಕಾರ ಉದ್ದೇಶಿಸಿದ್ದು, ಈ ಕುರಿತು ಸುತ್ತೋಲೆ ಹೊರಡಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Vijayendra ನಾಗೇಂದ್ರ ರಾಜೀನಾಮೆ ವಿಚಾರದಲ್ಲಿ ಬಿಜೆಪಿ ಹೋರಾಟ ಮುಂದುವರಿಕೆ : ಬಿ.ವೈ.ವಿಜಯೇಂದ್ರ

B.Y. Vijayendra ನಾಗೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ವಿಚಾರವನ್ನು ನಾನು...

B.Y. Raghavendra ಶಿವಮೊಗ್ಗದಿಂದ ಆಂಧ್ರದ ಮಚಿಲಿಪಟ್ಣಂ ಗೆ ವಿಶೇಷ ರೈಲು – ಸಂಸದ ಬಿ.ವೈ‌ರಾಘವೇಂದ್ರ

B.Y. Raghavendra ಶಿವಮೊಗ್ಗ ಜನತೆಗೆ ಮತ್ತೊಂದು ವಿಶೇಷ ಸಿಹಿಸುದ್ದಿ ದೊರೆತಿದ್ದು, ಆಂಧ್ರ...

B.Y. Raghavendra ಕಸ್ತೂರಿ ರಂಗನ್ ವರದಿ ಕರಡು ಜಾರಿ ಬಗ್ಗೆ ಪಕ್ಷದ ಸಭೆಯಲ್ಲಿ ಸುದೀರ್ಘ ಚರ್ಚೆ- ಬಿ.ವೈ.ರಾಘವೇಂದ್ರ

B.Y. Raghavendra ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ಶಿವಮೊಗ್ಗದಲ್ಲಿ...

Klive Special Article ಕರೆದರೆ ಬರಬಾರದೆ?ಶ್ರೀರಾಯರ ಆರಾಧನಾ ವಿಶೇಷ ಲೇಖನ.ಕರ್ತೃ: ಎನ್.ಜಯಭೀಮ ಜೊಯ್ಸ್, ಶಿವಮೊಗ್ಗ.

Klive Special Article “ಕರೆದರೆ ಬರಬಾರದೇ ಗುರು ರಾಘವೇಂದ್ರ/ವರ ಮಂತ್ರಾಲಯ ಪುರ...