Monday, February 2, 2026
Monday, February 2, 2026

Death News ಶಿಕ್ಷಕ ಮಂಜುನಾಥ್ ಪ್ರಸಾದ್ ನಿಧನ

Date:

Death News ಶಿವಮೊಗ್ಗ ಆರ್‌ಸಿ ಶಾಲೆಯ ಶಿಕ್ಷಕ ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ನಿವೃತ್ತ ಮುಖ್ಯ ಶಿಕ್ಷಕ ಗೋಪಾಲ ನಾಯಕ್ ಅವರ ಪುತ್ರ ಮಂಜುನಾಥ್ ಪ್ರಸಾದ್ ಅವರು ಇಂದು ನಿಧನ ಹೊಂದಿದ್ದಾರೆ.

ಅವರಿಗೆ 45 ವರ್ಷ ವಯಸ್ಸಾಗಿತ್ತು. ಈ ಹಿಂದೆ ಶಿವಮೊಗ್ಗ ತಾಲೂಕಿನ ಸೂಗೂರಿನಲ್ಲಿ ವಾಸವಾಗಿದ್ದ ಮಂಜುನಾಥ್ ಅವರು ನಂತರ ಭದ್ರಾವತಿ ತಾಲೂಕು ಮಾರಶೆಟ್ಟಿಹಳ್ಳಿಯ ಶ್ರೀ ಮಂಜುನಾಥ ಪ್ರಾಥಮಿಕ ಶಾಲೆಯ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸಿದ್ದರು.
Death News ಮೃತರು ಪತ್ನಿ, ಓರ್ವಪುತ್ರ, ಓರ್ವ ಪುತ್ರಿ, ತಂದೆ, ತಾಯಿ, ಹಾಗೂ ಸಹೋದರ ಬೆಂಗಳೂರಿನ ಪೊಲೀಸ್ ಇನ್ಸ್ಪೆಕ್ಟರ್ ಗುರುಪ್ರಸಾದ್ ಸೇರಿದಂತೆ ಅಪಾರ ಬಂಧು ಬಳಗವನ್ನು ಬಿಟ್ಟು ಅಗಲಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...