Monday, April 6, 2026
Monday, April 6, 2026

JDS candidate Ayanur Manjunath ನೆಹರು ಕ್ರೀಡಾಂಗಣದಲ್ಲಿ ವಾಯು ವಿಹಾರಾರ್ಥಿಗಳ ಬಳಿ ಮತಯಾಚಿಸಿದ ಆಯನೂರು ಮಂಜುನಾಥ್

Date:

JDS candidate Ayanur Manjunath ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ ಜೆಡಿಎಸ್‌ ಅಭ್ಯರ್ಥಿ ಆಯನೂರು ಮಂಜುನಾಥ ಅವರು ಕ್ರೀಡಾಪಟುಗಳು, ವಾಯು ವಿಹಾರಕ್ಕೆ ಬಂದವರನ್ನು ಭೇಟಿಯಾಗಿ ಮತಯಾಚನೆ ಮಾಡಿದರು. ಕ್ರೀಡಾಪಟುಗಳು, ವಾಯು ವಿಹಾರಕ್ಕೆ ಬಂದಿದ್ದ ನಾಗರಿಕರು ಆಯನೂರು ಮಂಜುನಾಥ ಅವರ ಬೆಂಬಲಕ್ಕೆ ನಿಲ್ಲುವುದಾಗಿ ತಿಳಿಸಿದರು.

JDS candidate Ayanur Manjunath ಆಯನೂರು ಮಂಜುನಾಥ ಅವರಿಗೆ ಅಭಿನಂದನೆ ಸಲ್ಲಿಸಿ ಅವರೊಂದಿಗೆ ಫೋಟೊ ಕ್ಲಿಕ್ಕಿಸಿಕೊಂಡು ಕ್ರೀಡಾಪಟುಗಳು ಖುಷಿ ಪಟ್ಟರು. ಜೆಡಿಎಸ್‌ ಜಿಲ್ಲಾ‍ಧ್ಯಕ್ಷ ಎಂ.ಶ್ರೀಕಾಂತ್‌, ಕಾರ್ಪೊರೇಟರ್‌ ಸತ್ಯನಾರಾಯಣ, ಪ್ರಮುಖರಾದ ವೈ.ಹೆಚ್‌.ನಾಗರಾಜ್‌, ಐಡಿಯಲ್‌ ಗೋಪಿ, ಜೆಡಿಎಸ್‌ ಪಕ್ಷದ ಮುಖಂಡರು, ಕಾರ್ಯಕರ್ತರು ಇದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N.Channabasappa ಸಮಾಜದ ಪ್ರತಿಯೊಬ್ಬರಿಗೂ ತರಬೇತಿ ಕೇಂದ್ರದ ಪ್ರಯೋಜನ ಸಿಗಲಿ- ಎಸ್.ಎನ್.ಚನ್ನಬಸಪ್ಪ

S.N.Channabasappa ಅಖಿಲ ಕರ್ನಾಟಕ ದೈವಜ್ಞ ಬ್ರಾಹ್ಮಣ ಮಹಿಳಾ ಮಂಡಳಿ, ಶಿವಮೊಗ್ಗ ಇವರ...

Kuvempu University ಮಾಧ್ಯಮ ಕ್ಷೇತ್ರದಲ್ಲಿ ನಿರೂಪಕರಿಗೆ ಹೆಚ್ಚಿನ ಬೇಡಿಕೆ: ಭಾಷಾ ಪ್ರೌಢಿಮೆ, ವಿಷಯಗಳ ಸಮಗ್ರ ಅರಿವು ಮುಖ್ಯ- ಹೊನ್ನಾಳಿ ಚಂದ್ರಶೇಖರ್

Kuvempu University ಪತ್ರಕರ್ತರಾಗಬೇಕಾದರೆ ಆಳವಾದ ಜ್ಞಾನವನ್ನು ಹೊಂದಿರಬೇಕು ಮತ್ತು ನಿರಂತರ ಓದುತ್ತಾ...