Sunday, August 2, 2026
Sunday, August 2, 2026

Voters Awareness ಶಿವಮೊಗ್ಗ ಶಾಹಿ ಗಾರ್ಮೆಂಟ್ಸ್ ನಲ್ಲಿ ಕಾರ್ಮಿಕರಿಗೆ ಮತದಾನ ಜಾಗೃತಿ ಕಾರ್ಯಕ್ರಮ

Date:

Voters Awareness ಕಾರ್ಮಿಕ ಇಲಾಖೆಯು ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ,
ಕಾರ್ಮಿಕ ಇಲಾಖೆ ಹಾಗೂ ಶಾಹಿ ಎಕ್ಸ್ಪೋರ್ಟ್ ಪ್ರೈ.ಲಿ ಇವರ
ಸಹಯೋಗದೊಂದಿಗೆ ಕಾರ್ಮಿಕ ದಿನಾಚರಣೆ ಹಾಗೂ
ಮತದಾನದ ಅರಿವು ಕಾರ್ಯಕ್ರಮವನ್ನು ಶಾಹಿ ಎಕ್ಸ್ಪೋರ್ಟ್
ಗಾರ್ಮೆಂಟ್ಸ್ ನಲ್ಲಿ ಹಮ್ಮಿಕೊಂಡಿದ್ದು, ಹಿರಿಯ ಸಿವಿಲ್ ನ್ಯಾಯಾಧೀಶರು
ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ
ಕಾರ್ಯದರ್ಶಿ ರಾಜಣ್ಣ ಸಂಕಣ್ಣನವರ ಕಾರ್ಯಕ್ರಮವನ್ನು ಉದ್ಘಾಟಿಸಿ
ಕಾರ್ಮಿಕ ದಿನಾಚರಣೆಯ ಹಿನ್ನಲೆ, ಕಾರ್ಮಿಕರು ಮತ್ತು
ಮಾಲೀಕರ ನಡುವಿನ ಸಂಬಂಧ, ಹಾಗೂ ಕಾರ್ಮಿಕ
ದಿನಾಚರಣೆಯ ಮಹತ್ವದ ಬಗ್ಗೆ ಕಾರ್ಮಿಕರಿಗೆ ತಿಳಿಸಿದರು.

Voters Awareness ರಘುನಾಥ ಎ.ಎಸ್ ಯೋಜನಾ ನಿರ್ದೇಶಕರು ಮೇ-10ರ
ಚುನಾವಣೆಯಲ್ಲಿ ಕಾರ್ಮಿಕರೆಲ್ಲರೂ ರಜೆಯೊಂದಿಗೆ ತಮ್ಮ
ಅಮೂಲ್ಯವಾದ ಮತವನ್ನು ಚಲಾಯಿಸಬೇಕಾಗಿ ಕಾರ್ಮಿಕರಲ್ಲಿ
ಚುನಾವಣೆಯ ಅರಿವು ಮೂಡಿಸಿದರು.

ಸುಖಿತ ಕೆ.ಸಿ ಕಾರ್ಮಿಕ
ನಿರೀಕ್ಷಕರು, 01ನೇ ವೃತ್ತ, ಶಿವಮೊಗ್ಗ ಇವರು ಕಾರ್ಮಿಕ
ಕಾಯ್ದೆಗಳ ಬಗ್ಗೆ ಮತ್ತು ಕಾರ್ಮಿಕರ ಕಾರ್ಯಗಳ ಬಗ್ಗೆ
ಕಾರ್ಮಿಕರಿಗೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ
ಉಮೇಶ್ ಮತ್ತು ಸಿಬ್ಬಂದಿ ವರ್ಗದವರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...