Thursday, March 19, 2026
Thursday, March 19, 2026

Artist Bhadravati Guru Created Voter Awareness ಸುಂದರ ಅಕ್ಷರಗಳಲ್ಲಿ ಮತದಾರರ ಜಾಗೃತಿ ಮೂಡಿಸಿದ ಕಲಾವಿದ ಭದ್ರಾವತಿ ಗುರು

Date:

Artist Bhadravati Guru Created Voter Awareness ಮತದಾನ ಮಾಡುವುದು ನಮ್ಮೆಲ್ಲರ ಕರ್ತವ್ಯ. ಯಾವುದೇ ಧಕ್ಕೆ ಆಗದಂತೆ ಮತದಾನದ ದಿನ ಎಲ್ಲರೂ ಮತಗಟ್ಟೆಗೆ ತೆರಳಿ ಮತದಾನ ಮಾಡಬೇಕು. ಮತದಾನವು ಪ್ರಜಾಪ್ರಭುತ್ವದ ಒಂದು ಧ್ವನಿ. ನಮ್ಮ ನಾಯಕರನ್ನು ನಾವೇ ಆಯ್ಕೆ ಮಾಡಿಕೊಳ್ಳುವ ಒಂದು ಪ್ರಕ್ರಿಯೆ. ಜನರಲ್ಲಿ ಮತದಾನದ ಕುರಿತು ಅರಿವು ಮೂಡಿಸುವಂತಹ ಕೆಲಸಗಳು ನಡೆಯುತ್ತಿವೆ.

ಜನರಲ್ಲಿ ಮತದಾನದ ಜಾಗೃತಿ ಕುರಿತು ಅನೇಕ ಅಭಿಯಾನಗಳು ನಡೆಯುತ್ತದೆ. ಅದೇ ರೀತಿ ನೂರು ಕಿಲೋಮೀಟರ್ ಮತದಾನ ಜಾಗೃತಿ ಅಭಿಯಾನದ ಬೋರ್ಡ್ ಬರವಣಿಗೆ ಶಿವಮೊಗ್ಗದ ಗ್ರಾಮೀಣ ಪ್ರದೇಶದಲ್ಲಿ ನಡೆಸಲಾಗಿದೆ.

Artist Bhadravati Guru Created Voter Awareness ನಿಮ್ಮ ಮತ ನಿಮ್ಮ ಹಕ್ಕು. ನಿಮ್ಮ ನಡೆ ಮತಗಟ್ಟೆ ಕಡೆ. ಥಿಂಕ್ ಮಾಡಿ ವೋಟ್ ಮಾಡಿ. ನಮ್ಮ ಮತ ಮಾರಾಟಕ್ಕಿಲ್ಲ ಹೀಗೆ ಅನೇಕ ಸಾಲುಗಳನ್ನು ಕಟ್ಟಡಗಳ ಮೇಲೆ ಬರೆಯಲಾಗಿದೆ. ಈ ಮೂಲಕ ಜನರಲ್ಲಿ ಮತದಾನದ ಅರಿವು ಮೂಡಿಸುವಂತಹ ಕೆಲಸ ನಡೆದಿದೆ. ಈ ಶ್ಲಾಘನೀಯ ಕೆಲಸ ಮಾಡಿರುವುದು ಭದ್ರಾವತಿಯ ಪ್ರಖ್ಯಾತ ಕಲಾವಿದ ಭದ್ರಾವತಿ ಗುರು. ಮತದಾರ ಜಾಗೃತಿಯನ್ನು ತಮ್ಮ ಸುಂದರ ಬರವಣಿಗೆಯಲ್ಲಿ ಮೂಡಿಸಿ ಕಲಾ ಮಾಧ್ಯಮವನ್ನು ಬೆಳಗಿದ ಭದ್ರಾವತಿ ಗುರು ಅವರ ಈ ಕಲವಂತಿಕೆ ಬೆಳೆಯಲಿ ಎಂದು ಆಶಿಸೋಣ…

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...