Monday, February 2, 2026
Monday, February 2, 2026

Artist Bhadravati Guru Created Voter Awareness ಸುಂದರ ಅಕ್ಷರಗಳಲ್ಲಿ ಮತದಾರರ ಜಾಗೃತಿ ಮೂಡಿಸಿದ ಕಲಾವಿದ ಭದ್ರಾವತಿ ಗುರು

Date:

Artist Bhadravati Guru Created Voter Awareness ಮತದಾನ ಮಾಡುವುದು ನಮ್ಮೆಲ್ಲರ ಕರ್ತವ್ಯ. ಯಾವುದೇ ಧಕ್ಕೆ ಆಗದಂತೆ ಮತದಾನದ ದಿನ ಎಲ್ಲರೂ ಮತಗಟ್ಟೆಗೆ ತೆರಳಿ ಮತದಾನ ಮಾಡಬೇಕು. ಮತದಾನವು ಪ್ರಜಾಪ್ರಭುತ್ವದ ಒಂದು ಧ್ವನಿ. ನಮ್ಮ ನಾಯಕರನ್ನು ನಾವೇ ಆಯ್ಕೆ ಮಾಡಿಕೊಳ್ಳುವ ಒಂದು ಪ್ರಕ್ರಿಯೆ. ಜನರಲ್ಲಿ ಮತದಾನದ ಕುರಿತು ಅರಿವು ಮೂಡಿಸುವಂತಹ ಕೆಲಸಗಳು ನಡೆಯುತ್ತಿವೆ.

ಜನರಲ್ಲಿ ಮತದಾನದ ಜಾಗೃತಿ ಕುರಿತು ಅನೇಕ ಅಭಿಯಾನಗಳು ನಡೆಯುತ್ತದೆ. ಅದೇ ರೀತಿ ನೂರು ಕಿಲೋಮೀಟರ್ ಮತದಾನ ಜಾಗೃತಿ ಅಭಿಯಾನದ ಬೋರ್ಡ್ ಬರವಣಿಗೆ ಶಿವಮೊಗ್ಗದ ಗ್ರಾಮೀಣ ಪ್ರದೇಶದಲ್ಲಿ ನಡೆಸಲಾಗಿದೆ.

Artist Bhadravati Guru Created Voter Awareness ನಿಮ್ಮ ಮತ ನಿಮ್ಮ ಹಕ್ಕು. ನಿಮ್ಮ ನಡೆ ಮತಗಟ್ಟೆ ಕಡೆ. ಥಿಂಕ್ ಮಾಡಿ ವೋಟ್ ಮಾಡಿ. ನಮ್ಮ ಮತ ಮಾರಾಟಕ್ಕಿಲ್ಲ ಹೀಗೆ ಅನೇಕ ಸಾಲುಗಳನ್ನು ಕಟ್ಟಡಗಳ ಮೇಲೆ ಬರೆಯಲಾಗಿದೆ. ಈ ಮೂಲಕ ಜನರಲ್ಲಿ ಮತದಾನದ ಅರಿವು ಮೂಡಿಸುವಂತಹ ಕೆಲಸ ನಡೆದಿದೆ. ಈ ಶ್ಲಾಘನೀಯ ಕೆಲಸ ಮಾಡಿರುವುದು ಭದ್ರಾವತಿಯ ಪ್ರಖ್ಯಾತ ಕಲಾವಿದ ಭದ್ರಾವತಿ ಗುರು. ಮತದಾರ ಜಾಗೃತಿಯನ್ನು ತಮ್ಮ ಸುಂದರ ಬರವಣಿಗೆಯಲ್ಲಿ ಮೂಡಿಸಿ ಕಲಾ ಮಾಧ್ಯಮವನ್ನು ಬೆಳಗಿದ ಭದ್ರಾವತಿ ಗುರು ಅವರ ಈ ಕಲವಂತಿಕೆ ಬೆಳೆಯಲಿ ಎಂದು ಆಶಿಸೋಣ…

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...