Monday, February 2, 2026
Monday, February 2, 2026

JDS Manifesto ಶಿವಮೊಗ್ಗದಲ್ಲಿ ಜಿಡಿಎಸ್ ಪ್ರಣಾಳಿಕೆ ಬಗ್ಗೆ ಬಿರುಸಿನ ಪ್ರಚಾರ

Date:

JDS Manifesto ಜೆಡಿಎಸ್‌ ಅಭ್ಯರ್ಥಿ ಆಯನೂರು ಮಂಜುನಾಥ ಅವರ ಪರವಾಗಿ ಜೆಡಿಎಸ್‌ ಕಾರ್ಯಕರ್ತರು ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ.

ಶಿವಮೊಗ್ಗ ನಗರದ ವಿವಿಧೆಡೆ ಮಹಿಳೆಯರು ಸ್ವಯಂ ಪ್ರೇರಿತವಾಗಿ ಪಚಾರ ನಡೆಸುತ್ತಿರುವುದು ವಿಶೇಷ. ಜೆಡಿಎಸ್‌ ಮಹಿಳಾ ಘಟಕದ ವತಯಿಂದ ಮಹಿಳೆಯರು ಮನೆ ಮನೆಗೆ ತೆರಳಿ ಪ್ರಚಾರ ಕಾರ್ಯ ಮಾಡುತ್ತಿದ್ದಾರೆ.

ಆಯನೂರು ಮಂಜುನಾಥ ಅವರ ಕ್ರಮ ಸಂಖ್ಯೆ 1ಕ್ಕೆ ಮತ ನೀಡುವಂತೆ ಮನವಿ ಮಾಡುತ್ತಿದ್ದಾರೆ. ಅಲ್ಲದೆ ಪ್ರತಿ ವರ್ಷ 10 ಅಡುಗೆ ಅನಿಲ ಸಿಲಿಂಡರ್‌ಗೆ ಶೇ.50ರಷ್ಟು ಸಹಾಯಧನ, ಪದವಿ ವ್ಯಾಸಂಗ ಮಾಡುತ್ತಿರುವ ಬಡ ವಿದ್ಯಾರ್ಥಿನಿಯರಿಗೆ ಎಲೆಕ್ಟ್ರಿಕ್‌ ಮೊಪೆಡ್‌ ಬೈಕ್‌, ಆಶಾ ಕಾರ್ಯಕರ್ತೆಯರ ವೇತನ 5 ಸಾವಿರ ರೂ. ಹೆಚ್ಚಳ ಸೇರಿದಂತೆ ಪಂಚರತ್ನ ಯೋಜನೆ, ನೆಮ್ಮದಿಯ ಶಿವಮೊಗ್ಗ ನಿರ್ಮಾಣದ ಕುರಿತ ಪ್ರಚಾರ ನಡೆಸುತ್ತಿದ್ದಾರೆ.

JDS Manifesto ಶಿವಮೊಗ್ಗ ನಗರದ ಎಲ್ಲ ವಾರ್ಡ್‌ಗಳಲ್ಲಿ ಮಹಿಳೆಯರು ಪ್ರತ್ಯೇಕ ತಂಡ ರಚಿಸಿಕೊಂಡು ಜೆಡಿಎಸ್‌ ಪಕ್ಷದ ಆಯನೂರು ಮಂಜುನಾಥ ಅವರ ಪರವಾಗಿ ಸ್ವಯಂ ಪ್ರೇರಿತವಾಗಿ ಪ್ರಚಾರ ನಡೆಸುತ್ತಿರುವುದು ವಿಶೇಷವಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...