Thursday, March 19, 2026
Thursday, March 19, 2026

BY Vijayendra Road Show in Shikaripura ಯಡಿಯೂರಪ್ಪ ಶಿಕಾರಿಪುರದ ಏಳಿಗೆಗೆ ರಕ್ತ ಸುರಿಸಿದ್ದಾರೆ- ಸಂಸದ ಬಿ.ವೈ.ರಾಘವೇಂದ್ರ

Date:

BY Vijayendra Road Show in Shikaripura ಶಿಕಾರಿಪುರಕ್ಕೆ ಇನ್ನಷ್ಟು ಏತ ನೀರಾವರಿ ಯೋಜನೆ ತರಲಿದ್ದೇವೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.

ಶಿಕಾರಿಪುರ ಬಸ್ ನಿಲ್ದಾಣ ವೃತ್ತದಲ್ಲಿ ಜನತೆಯನ್ನುದ್ದೇಶಿಸಿ ಮಾತನಾಡಿದ ಅವರು, ಇದೇ ವೃತ್ತದಲ್ಲಿ ಯಡಿಯೂರಪ್ಪ ಅವರ ಮೇಲೆ ಹಲ್ಲೆ ನಡೆದಿತ್ತು. ಬದುಕಿ ಬಂದಿದ್ದರು.

BY Vijayendra Road Show in Shikaripura ಶಿಕಾರಿಪುರ ಜನತೆಯ ಏಳಿಗೆಗಾಗಿ ಯಡಿಯೂರಪ್ಪ ಅವರು ರಕ್ತವನ್ನು ಸುರಿಸಿದ್ದಾರೆ. ನೀರು ಕೊಟ್ಟಿದ್ದಾರೆ ಎಂದರು.
ಅಭ್ಯರ್ಥಿ ಬಿ.ವೈ. ವಿಜಯೇಂದ್ರ ಅವರು ಮಾತನಾಡಿ, ತಂದೆಯವರಾದ ಯಡಿಯೂರಪ್ಪ ಅವರು ಹಾಗೂ ಸಂಸದ ಬಿ.ವೈ. ರಾಘವೇಂದ್ರ ಅವರು ಕ್ಷೇತ್ರದಲ್ಲಿ ಮಾಡಿದ ಕೆಲಸಗಳನ್ನು ಜನರು ನೋಡಿದ್ದಾರೆ. ನನ್ನ ಮೇಲೆಯೂ ಜನತೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕ್ಷೇತ್ರದ ಜನರ ಏಳಿಗೆಗಾಗಿ ನಿರಂತರ ಕೆಲಸ ಮಾಡುವುದೇ ನನ್ನ ಗುರಿ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...