Tuesday, July 28, 2026
Tuesday, July 28, 2026

ಸಿಂಧು ಹೋರಾಟ ಮುಕ್ತಾಯ

Date:

ಇಂಡೋನೇಷ್ಯಾ ಓಪನ್ ಸೂಪರ್ 1000 ಬ್ಯಾಡ್ಮಿಂಟನ್ ಟೂರ್ನಿಯ ಸೆಮಿಫೈನಲ್ ನಲ್ಲಿ ಎರಡು ಬಾರಿ ಒಲಿಂಪಿಕ್ಸ್ ಪದಕ ವಿಜೇತ ಭಾರತದ ಷಟ್ಲರ್ ಪಿ.ವಿ.ಸಿಂಧೂ ಸೋಲು ಕಂಡಿದ್ದಾರೆ.

ಶನಿವಾರ ನಡೆದ ಸೆಮಿಫೈನಲ್ ನಲ್ಲಿ ಥಾಯ್ಲೆಂಡ್ ರಚನಾಕ್ ಇಂತನಾನ್ ವಿರುದ್ಧ 21-15, 19-21, 14-21 ಗೇಮ್ ಗಳಿಂದ ಪಿ.ವಿ.ಸಿಂಧೂ ಮುಗ್ಗರಿಸಿದರು. ಇದು ಪಿ.ವಿ.ಸಿಂಧೂ ಅವರಿಗೆ ಸತತ ಮೂರನೇ ಬಿ ಡಬ್ಲ್ಯು ಎಫ್ ಸೆಮಿಫೈನಲ್ ನ ಸೋಲಾಗಿದೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka State Brahmin Development Board ವಿಪ್ರ ಸ್ವ- ಉದ್ಯಮ ನೇರ ಸಾಲ ಯೋಜನೆ: ಅರ್ಜಿ ಆಹ್ವಾನ

Karnataka State Brahmin Development Board ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ...

Rotary Club of Shivamogga ವೈದ್ಯರು ಉಚಿತವಾಗಿ ನೀಡುವ ಸಲಹಾ ಸೌಲಭ್ಯ ಬಳಸಿಕೊಳ್ಳಿ- ಎನ್.ಗೋಪಿನಾಥ್

Rotary Club of Shivamogga ವೈದ್ಯರು ಉಚಿತವಾಗಿ ನೀಡುತ್ತಿರುವ ಸಲಹೆಗಳನ್ನು ಬಳಸಿಕೊಳ್ಳಿ...

Klive Special Article ತೆರಿಗೆಯು ಜೇನ್ನೊಣವು ಹೂವಿನಿಂದ ಜೇನು ಸಂಗ್ರಹಿಸುವಂತೆ ಇರಬೇಕು

ವಿಶೇಷ ಲೇಖನ: ಆರ್.ಮನೋಹರ್.ತೆರಿಗೆ ಸಲಹೆಗಾರ. ಶಿವಮೊಗ್ಗ. Klive Special Article ಆದಾಯ ತೆರಿಗೆ...