Wednesday, February 4, 2026
Wednesday, February 4, 2026

K. S. Eshwarappa ಬೆದರಿಕೆ ಕರೆ ಬಗ್ಗೆ ಮಾಜಿ ಶಾಸಕ ಈಶ್ವರಪ್ಪ ದೂರು ಸಲ್ಲಿಕೆ

Date:

K. S. Eshwarappa ಕಜಕಿಸ್ತಾನ್ ನಿಂದ ಮೇ.14 ಮಧ್ಯರಾತ್ರಿ ಮಿಸ್ ಕಾಲ್ ಕರೆಯೊಂದು ಮಾಜಿ ಶಾಸಕ ಕೆ ಎಸ್ ಈಶ್ವರಪ್ಪ ಅವರಿಗೆ ಬಂದಿದೆ. ಈ ಕರೆ ಉಗ್ರರ ಕರೆಯಾಗಿರುವ ಸಾಧ್ಯತೆ ಇದೆ. ಇದರ ಬಗ್ಗೆ ತನಿಖೆ ನಡೆಸಬೇಕು ಎಂದು ಈಶ್ವರಪ್ಪ ಆದ್ರೂ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಅವರಿಗೆ ದೂರು ಸಲ್ಲಿಸಿದ್ದಾರೆ.

K. S. Eshwarappa ಪಿ ಎಫ್ ಐ ಸಂಘಟನೆಗೆ ಸೇರಿದ ಜಯೇಶ್ ಪೂಜಾರಿ ಅಲಿಯಾಸ್ ಶಾಹಿರ್ ಶೇಕ್ ಎಂಬಾತ ನನ್ನನ್ನು ಹತ್ಯೆ ಮಾಡಲು ಸಂಚುರೂಪಿಸಿದ್ದ ಎಂಬುವುದು ಮಹಾರಾಷ್ಟ್ರ ಪೊಲೀಸರ ತನಿಖೆಯಲ್ಲಿ ಬೆಳಕಿಗೆ ಬಂದಿತ್ತು. ಇದಕ್ಕೆ ಪೂರಕವಾಗಿ ಮೇ 14ರಂದು ಮಧ್ಯರಾತ್ರಿ 12 ಗಂಟೆಗೆ ಅನಾಮ ದೇವಿಯ ಕರೆಯೊಂದು ಬಂದಿದೆ. ಈ ಕರೆಯನ್ನು ಸ್ವೀಕರಿಸದ ಕಾರಣ ಅವರ ವಿವರಗಳು ಲಭ್ಯವಾಗಿಲ್ಲ. ಆದರೆ ಕರೆಯು ಕಜಕಿಸ್ತಾನ್ ನಿಂದ ಬಂದಿದೆ ಎಂಬುದು ಮೇಲ್ನೋಟಕ್ಕೆ ತಿಳಿದುಬಂದಿದೆ. ಈ ಹಿಂದೆ ಸಹ ಉಗ್ರ ಸಂಘಟನೆಗಳಿಂದ ಏಳೆಂಟು ಬಾರಿ ಕರೆ ಬಂದಿದೆ. ಇದು ಸಹ ಉಗ್ರ ಸಂಘಟನೆಗಳ ಕೈವಾಡ ಇರುವ ಸಾಧ್ಯತೆ ಇದೆ. ಆದ್ದರಿಂದ ಪ್ರಕರಣದ ಬಗ್ಗೆ ಸೂಕ್ತ ತನಿಖೆ ಕೈಗೊಳ್ಳಬೇಕು ಎಂದು ಅವರು ದೂರಿನಲ್ಲಿ ವಿವರಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...