Sunday, May 3, 2026
Sunday, May 3, 2026

K. S. Eshwarappa ಬೆದರಿಕೆ ಕರೆ ಬಗ್ಗೆ ಮಾಜಿ ಶಾಸಕ ಈಶ್ವರಪ್ಪ ದೂರು ಸಲ್ಲಿಕೆ

Date:

K. S. Eshwarappa ಕಜಕಿಸ್ತಾನ್ ನಿಂದ ಮೇ.14 ಮಧ್ಯರಾತ್ರಿ ಮಿಸ್ ಕಾಲ್ ಕರೆಯೊಂದು ಮಾಜಿ ಶಾಸಕ ಕೆ ಎಸ್ ಈಶ್ವರಪ್ಪ ಅವರಿಗೆ ಬಂದಿದೆ. ಈ ಕರೆ ಉಗ್ರರ ಕರೆಯಾಗಿರುವ ಸಾಧ್ಯತೆ ಇದೆ. ಇದರ ಬಗ್ಗೆ ತನಿಖೆ ನಡೆಸಬೇಕು ಎಂದು ಈಶ್ವರಪ್ಪ ಆದ್ರೂ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಅವರಿಗೆ ದೂರು ಸಲ್ಲಿಸಿದ್ದಾರೆ.

K. S. Eshwarappa ಪಿ ಎಫ್ ಐ ಸಂಘಟನೆಗೆ ಸೇರಿದ ಜಯೇಶ್ ಪೂಜಾರಿ ಅಲಿಯಾಸ್ ಶಾಹಿರ್ ಶೇಕ್ ಎಂಬಾತ ನನ್ನನ್ನು ಹತ್ಯೆ ಮಾಡಲು ಸಂಚುರೂಪಿಸಿದ್ದ ಎಂಬುವುದು ಮಹಾರಾಷ್ಟ್ರ ಪೊಲೀಸರ ತನಿಖೆಯಲ್ಲಿ ಬೆಳಕಿಗೆ ಬಂದಿತ್ತು. ಇದಕ್ಕೆ ಪೂರಕವಾಗಿ ಮೇ 14ರಂದು ಮಧ್ಯರಾತ್ರಿ 12 ಗಂಟೆಗೆ ಅನಾಮ ದೇವಿಯ ಕರೆಯೊಂದು ಬಂದಿದೆ. ಈ ಕರೆಯನ್ನು ಸ್ವೀಕರಿಸದ ಕಾರಣ ಅವರ ವಿವರಗಳು ಲಭ್ಯವಾಗಿಲ್ಲ. ಆದರೆ ಕರೆಯು ಕಜಕಿಸ್ತಾನ್ ನಿಂದ ಬಂದಿದೆ ಎಂಬುದು ಮೇಲ್ನೋಟಕ್ಕೆ ತಿಳಿದುಬಂದಿದೆ. ಈ ಹಿಂದೆ ಸಹ ಉಗ್ರ ಸಂಘಟನೆಗಳಿಂದ ಏಳೆಂಟು ಬಾರಿ ಕರೆ ಬಂದಿದೆ. ಇದು ಸಹ ಉಗ್ರ ಸಂಘಟನೆಗಳ ಕೈವಾಡ ಇರುವ ಸಾಧ್ಯತೆ ಇದೆ. ಆದ್ದರಿಂದ ಪ್ರಕರಣದ ಬಗ್ಗೆ ಸೂಕ್ತ ತನಿಖೆ ಕೈಗೊಳ್ಳಬೇಕು ಎಂದು ಅವರು ದೂರಿನಲ್ಲಿ ವಿವರಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...